ಬಳ್ಳಾರಿ: ಅಮಾನವೀಯ ಘಟನೆ, ಮಳೆಯ ನಡುವೆಯೇ ಅನಾಥವಾಗಿದ್ದ ಮೃತದೇಹ

ಬಳ್ಳಾರಿ: ಅಮಾನವೀಯ ಘಟನೆ, ಮಳೆಯ ನಡುವೆಯೇ ಅನಾಥವಾಗಿದ್ದ ಮೃತದೇಹ

Suvarna News   | Asianet News
Published : Jul 02, 2020, 11:21 AM IST

ಸುರಿಯುತ್ತಿದ್ದ ಮಳೆಯ ನಡುವೆಯೇ ಅನಾಥವಾಗಿ ಬಿದ್ದಿದ್ದ ಮೃತದೇಹ| ಬಳ್ಳಾರಿ ಜಿಲ್ಲೆ ಹೊಸಪೇಟೆ ನಗರದಲ್ಲಿ ನಡೆದ ಘಟನೆ|ಯಡವಟ್ಟಿನ ಮೇಲೆ ಯಡವಟ್ಟು ಮಾಡಿಕೊಳ್ಳುತ್ತಿರುವ ಆರೋಗ್ಯಾಧಿಕಾರಿಗಳು|ಅಧಿಕಾರಿಗಳ ನಡೆಗೆ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ|

ಬಳ್ಳಾರಿ(ಜು.02): ಮಹಾಮಾರಿ ಕೊರೋನಾದಿಂದ ಸಾವನ್ನಪ್ಪಿದ್ದ ಶವಗಳ ಅಮಾನವೀಯ ಸಂಸ್ಕಾರದ ಬೆನ್ನಲ್ಲೇ ಮತ್ತೊ೦ದು ಅಂತಹುದೆ ಘಟನೆಯೊಂದು ಜಿಲ್ಲೆಯ ಹೊಸಪೇಟೆ ನಗರದಲ್ಲಿ ನಡೆದಿದೆ. ಹೌದು, ನಗರದ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಸುರಿಯುತ್ತಿದ್ದ ಮಳೆಯ ನಡುವೆಯೇ ಮೃತದೇಹವೊಂದು ಅನಾಥವಾಗಿ ಬಿದ್ದ ಘಟನೆ ನಡೆದಿದೆ.

ಕಾಂಗ್ರೆಸ್ ಜೊತೆ 'ಕೈ' ಜೋಡಿಸಿದ ಬಿಜೆಪಿ; ಕಾರ್ಯಕರ್ತರು ಕಂಗಾಲು

ಮೂರು ದಿನಗಳ ಹಿಂದೆ ಘಟನೆ ನಡೆದಿದೆ. ಈ ಘಟನೆಯ ಮೂಲಕ ಬಳ್ಳಾರಿ ಜಿಲ್ಲೆಯ ಆರೋಗ್ಯಾಧಿಕಾರಿಗಳು ಯಡವಟ್ಟಿನ ಮೇಲೆ ಯಡವಟ್ಟು ಮಾಡಿಕೊಳ್ಳುತ್ತಿದ್ದಾರೆ. ಅಧಿಕಾರಿಗಳ ನಡೆಗೆ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. 
 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!