ಮಾಲಿಕನ ನಿಧನದಿಂದ ಊಟ ಬಿಟ್ಟ ಮೂಕ ಪ್ರಾಣಿಗಳು; ದಿನ ಸಮಾಧಿ ಬಳಿ ಕಣ್ಣೀರಿಡುತ್ತವೆ!

ಮಾಲಿಕನ ನಿಧನದಿಂದ ಊಟ ಬಿಟ್ಟ ಮೂಕ ಪ್ರಾಣಿಗಳು; ದಿನ ಸಮಾಧಿ ಬಳಿ ಕಣ್ಣೀರಿಡುತ್ತವೆ!

Published : Sep 14, 2020, 11:25 AM ISTUpdated : Sep 14, 2020, 12:02 PM IST

ಮನುಷ್ಯರಿಗೂ ಸಾಕುಪ್ರಾಣಿಗಳಿಗೂ ಅವಿನಾಭಾವ ಸಂಬಂಧ ಇರುತ್ತವೆ. ಇಬ್ಬರಲ್ಲಿ ಒಬ್ಬರು ಇಲ್ಲ ಅಂದರೂ ಮರುಗುತ್ತೇವೆ. ಮಾಲಿಕನ ಮರಣದಿಂದ ಮೂಕ ಪ್ರಾಣಿಗಳು ಕಣ್ಣೀರಿಡುತ್ತಿವೆ. ಬೆಳಗಾವಿಯ ಶಂಕರಪ್ಪ ಎಂಬುವವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮಾಲಿಕನ ಸಾವಿನಿಂದ ಮನೆಯಲ್ಲಿ ಸಾಕಿದ್ದ ಶ್ವಾನ, ಕೋತಿಗಳು ಕಳೆದ 8 ದಿನಗಳಿಂದ ಅನ್ನ, ನೀರು ಬಿಟ್ಟು ಕುಳಿತಿವೆ. 

ಬೆಳಗಾವಿ (ಸೆ. 14): ಮನುಷ್ಯರಿಗೂ ಸಾಕುಪ್ರಾಣಿಗಳಿಗೂ ಅವಿನಾಭಾವ ಸಂಬಂಧ ಇರುತ್ತವೆ. ಇಬ್ಬರಲ್ಲಿ ಒಬ್ಬರು ಇಲ್ಲ ಅಂದರೂ ಮರುಗುತ್ತೇವೆ. ಮಾಲಿಕನ ಮರಣದಿಂದ ಮೂಕ ಪ್ರಾಣಿಗಳು ಕಣ್ಣೀರಿಡುತ್ತಿವೆ. ಬೆಳಗಾವಿಯ ಶಂಕರಪ್ಪ ಎಂಬುವವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮಾಲಿಕನ ಸಾವಿನಿಂದ ಮನೆಯಲ್ಲಿ ಸಾಕಿದ್ದ ಶ್ವಾನ, ಕೋತಿಗಳು ಕಳೆದ 8 ದಿನಗಳಿಂದ ಅನ್ನ, ನೀರು ಬಿಟ್ಟು ಕುಳಿತಿವೆ. 

ಮಾಲಿಕನ ಸಮಾಧಿ ಬಳಿ ದಿನಾ ಹೋಗಿ ಬರುತ್ತಿವೆ. ಊಟವನ್ನೇ ಮಾಡದೇ ಸುಮ್ಮನೆ ಕುಳಿತು ಬಿಡುತ್ತವೆ. ಈ ಮೂಕ ಪ್ರಾಣಿಗಳ ಪ್ರೀತಿ ನೋಡಿದರೆ ಎಂಥವರಿಗೂ ಕರುಳು ಚುರುಕ್ ಅನ್ನುತ್ತವೆ..!
 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!