ಮಾಲಿಕನ ನಿಧನದಿಂದ ಊಟ ಬಿಟ್ಟ ಮೂಕ ಪ್ರಾಣಿಗಳು; ದಿನ ಸಮಾಧಿ ಬಳಿ ಕಣ್ಣೀರಿಡುತ್ತವೆ!

ಮಾಲಿಕನ ನಿಧನದಿಂದ ಊಟ ಬಿಟ್ಟ ಮೂಕ ಪ್ರಾಣಿಗಳು; ದಿನ ಸಮಾಧಿ ಬಳಿ ಕಣ್ಣೀರಿಡುತ್ತವೆ!

Published : Sep 14, 2020, 11:25 AM ISTUpdated : Sep 14, 2020, 12:02 PM IST

ಮನುಷ್ಯರಿಗೂ ಸಾಕುಪ್ರಾಣಿಗಳಿಗೂ ಅವಿನಾಭಾವ ಸಂಬಂಧ ಇರುತ್ತವೆ. ಇಬ್ಬರಲ್ಲಿ ಒಬ್ಬರು ಇಲ್ಲ ಅಂದರೂ ಮರುಗುತ್ತೇವೆ. ಮಾಲಿಕನ ಮರಣದಿಂದ ಮೂಕ ಪ್ರಾಣಿಗಳು ಕಣ್ಣೀರಿಡುತ್ತಿವೆ. ಬೆಳಗಾವಿಯ ಶಂಕರಪ್ಪ ಎಂಬುವವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮಾಲಿಕನ ಸಾವಿನಿಂದ ಮನೆಯಲ್ಲಿ ಸಾಕಿದ್ದ ಶ್ವಾನ, ಕೋತಿಗಳು ಕಳೆದ 8 ದಿನಗಳಿಂದ ಅನ್ನ, ನೀರು ಬಿಟ್ಟು ಕುಳಿತಿವೆ. 

ಬೆಳಗಾವಿ (ಸೆ. 14): ಮನುಷ್ಯರಿಗೂ ಸಾಕುಪ್ರಾಣಿಗಳಿಗೂ ಅವಿನಾಭಾವ ಸಂಬಂಧ ಇರುತ್ತವೆ. ಇಬ್ಬರಲ್ಲಿ ಒಬ್ಬರು ಇಲ್ಲ ಅಂದರೂ ಮರುಗುತ್ತೇವೆ. ಮಾಲಿಕನ ಮರಣದಿಂದ ಮೂಕ ಪ್ರಾಣಿಗಳು ಕಣ್ಣೀರಿಡುತ್ತಿವೆ. ಬೆಳಗಾವಿಯ ಶಂಕರಪ್ಪ ಎಂಬುವವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮಾಲಿಕನ ಸಾವಿನಿಂದ ಮನೆಯಲ್ಲಿ ಸಾಕಿದ್ದ ಶ್ವಾನ, ಕೋತಿಗಳು ಕಳೆದ 8 ದಿನಗಳಿಂದ ಅನ್ನ, ನೀರು ಬಿಟ್ಟು ಕುಳಿತಿವೆ. 

ಮಾಲಿಕನ ಸಮಾಧಿ ಬಳಿ ದಿನಾ ಹೋಗಿ ಬರುತ್ತಿವೆ. ಊಟವನ್ನೇ ಮಾಡದೇ ಸುಮ್ಮನೆ ಕುಳಿತು ಬಿಡುತ್ತವೆ. ಈ ಮೂಕ ಪ್ರಾಣಿಗಳ ಪ್ರೀತಿ ನೋಡಿದರೆ ಎಂಥವರಿಗೂ ಕರುಳು ಚುರುಕ್ ಅನ್ನುತ್ತವೆ..!
 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!