ಮಾಲಿಕನ ನಿಧನದಿಂದ ಊಟ ಬಿಟ್ಟ ಮೂಕ ಪ್ರಾಣಿಗಳು; ದಿನ ಸಮಾಧಿ ಬಳಿ ಕಣ್ಣೀರಿಡುತ್ತವೆ!

ಮಾಲಿಕನ ನಿಧನದಿಂದ ಊಟ ಬಿಟ್ಟ ಮೂಕ ಪ್ರಾಣಿಗಳು; ದಿನ ಸಮಾಧಿ ಬಳಿ ಕಣ್ಣೀರಿಡುತ್ತವೆ!

Published : Sep 14, 2020, 11:25 AM ISTUpdated : Sep 14, 2020, 12:02 PM IST

ಮನುಷ್ಯರಿಗೂ ಸಾಕುಪ್ರಾಣಿಗಳಿಗೂ ಅವಿನಾಭಾವ ಸಂಬಂಧ ಇರುತ್ತವೆ. ಇಬ್ಬರಲ್ಲಿ ಒಬ್ಬರು ಇಲ್ಲ ಅಂದರೂ ಮರುಗುತ್ತೇವೆ. ಮಾಲಿಕನ ಮರಣದಿಂದ ಮೂಕ ಪ್ರಾಣಿಗಳು ಕಣ್ಣೀರಿಡುತ್ತಿವೆ. ಬೆಳಗಾವಿಯ ಶಂಕರಪ್ಪ ಎಂಬುವವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮಾಲಿಕನ ಸಾವಿನಿಂದ ಮನೆಯಲ್ಲಿ ಸಾಕಿದ್ದ ಶ್ವಾನ, ಕೋತಿಗಳು ಕಳೆದ 8 ದಿನಗಳಿಂದ ಅನ್ನ, ನೀರು ಬಿಟ್ಟು ಕುಳಿತಿವೆ. 

ಬೆಳಗಾವಿ (ಸೆ. 14): ಮನುಷ್ಯರಿಗೂ ಸಾಕುಪ್ರಾಣಿಗಳಿಗೂ ಅವಿನಾಭಾವ ಸಂಬಂಧ ಇರುತ್ತವೆ. ಇಬ್ಬರಲ್ಲಿ ಒಬ್ಬರು ಇಲ್ಲ ಅಂದರೂ ಮರುಗುತ್ತೇವೆ. ಮಾಲಿಕನ ಮರಣದಿಂದ ಮೂಕ ಪ್ರಾಣಿಗಳು ಕಣ್ಣೀರಿಡುತ್ತಿವೆ. ಬೆಳಗಾವಿಯ ಶಂಕರಪ್ಪ ಎಂಬುವವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮಾಲಿಕನ ಸಾವಿನಿಂದ ಮನೆಯಲ್ಲಿ ಸಾಕಿದ್ದ ಶ್ವಾನ, ಕೋತಿಗಳು ಕಳೆದ 8 ದಿನಗಳಿಂದ ಅನ್ನ, ನೀರು ಬಿಟ್ಟು ಕುಳಿತಿವೆ. 

ಮಾಲಿಕನ ಸಮಾಧಿ ಬಳಿ ದಿನಾ ಹೋಗಿ ಬರುತ್ತಿವೆ. ಊಟವನ್ನೇ ಮಾಡದೇ ಸುಮ್ಮನೆ ಕುಳಿತು ಬಿಡುತ್ತವೆ. ಈ ಮೂಕ ಪ್ರಾಣಿಗಳ ಪ್ರೀತಿ ನೋಡಿದರೆ ಎಂಥವರಿಗೂ ಕರುಳು ಚುರುಕ್ ಅನ್ನುತ್ತವೆ..!
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?