ಮಾಲಿಕನ ನಿಧನದಿಂದ ಊಟ ಬಿಟ್ಟ ಮೂಕ ಪ್ರಾಣಿಗಳು; ದಿನ ಸಮಾಧಿ ಬಳಿ ಕಣ್ಣೀರಿಡುತ್ತವೆ!

ಮಾಲಿಕನ ನಿಧನದಿಂದ ಊಟ ಬಿಟ್ಟ ಮೂಕ ಪ್ರಾಣಿಗಳು; ದಿನ ಸಮಾಧಿ ಬಳಿ ಕಣ್ಣೀರಿಡುತ್ತವೆ!

Published : Sep 14, 2020, 11:25 AM ISTUpdated : Sep 14, 2020, 12:02 PM IST

ಮನುಷ್ಯರಿಗೂ ಸಾಕುಪ್ರಾಣಿಗಳಿಗೂ ಅವಿನಾಭಾವ ಸಂಬಂಧ ಇರುತ್ತವೆ. ಇಬ್ಬರಲ್ಲಿ ಒಬ್ಬರು ಇಲ್ಲ ಅಂದರೂ ಮರುಗುತ್ತೇವೆ. ಮಾಲಿಕನ ಮರಣದಿಂದ ಮೂಕ ಪ್ರಾಣಿಗಳು ಕಣ್ಣೀರಿಡುತ್ತಿವೆ. ಬೆಳಗಾವಿಯ ಶಂಕರಪ್ಪ ಎಂಬುವವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮಾಲಿಕನ ಸಾವಿನಿಂದ ಮನೆಯಲ್ಲಿ ಸಾಕಿದ್ದ ಶ್ವಾನ, ಕೋತಿಗಳು ಕಳೆದ 8 ದಿನಗಳಿಂದ ಅನ್ನ, ನೀರು ಬಿಟ್ಟು ಕುಳಿತಿವೆ. 

ಬೆಳಗಾವಿ (ಸೆ. 14): ಮನುಷ್ಯರಿಗೂ ಸಾಕುಪ್ರಾಣಿಗಳಿಗೂ ಅವಿನಾಭಾವ ಸಂಬಂಧ ಇರುತ್ತವೆ. ಇಬ್ಬರಲ್ಲಿ ಒಬ್ಬರು ಇಲ್ಲ ಅಂದರೂ ಮರುಗುತ್ತೇವೆ. ಮಾಲಿಕನ ಮರಣದಿಂದ ಮೂಕ ಪ್ರಾಣಿಗಳು ಕಣ್ಣೀರಿಡುತ್ತಿವೆ. ಬೆಳಗಾವಿಯ ಶಂಕರಪ್ಪ ಎಂಬುವವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮಾಲಿಕನ ಸಾವಿನಿಂದ ಮನೆಯಲ್ಲಿ ಸಾಕಿದ್ದ ಶ್ವಾನ, ಕೋತಿಗಳು ಕಳೆದ 8 ದಿನಗಳಿಂದ ಅನ್ನ, ನೀರು ಬಿಟ್ಟು ಕುಳಿತಿವೆ. 

ಮಾಲಿಕನ ಸಮಾಧಿ ಬಳಿ ದಿನಾ ಹೋಗಿ ಬರುತ್ತಿವೆ. ಊಟವನ್ನೇ ಮಾಡದೇ ಸುಮ್ಮನೆ ಕುಳಿತು ಬಿಡುತ್ತವೆ. ಈ ಮೂಕ ಪ್ರಾಣಿಗಳ ಪ್ರೀತಿ ನೋಡಿದರೆ ಎಂಥವರಿಗೂ ಕರುಳು ಚುರುಕ್ ಅನ್ನುತ್ತವೆ..!
 

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!