ಮಾಲಿಕನ ನಿಧನದಿಂದ ಊಟ ಬಿಟ್ಟ ಮೂಕ ಪ್ರಾಣಿಗಳು; ದಿನ ಸಮಾಧಿ ಬಳಿ ಕಣ್ಣೀರಿಡುತ್ತವೆ!

ಮಾಲಿಕನ ನಿಧನದಿಂದ ಊಟ ಬಿಟ್ಟ ಮೂಕ ಪ್ರಾಣಿಗಳು; ದಿನ ಸಮಾಧಿ ಬಳಿ ಕಣ್ಣೀರಿಡುತ್ತವೆ!

Published : Sep 14, 2020, 11:25 AM ISTUpdated : Sep 14, 2020, 12:02 PM IST

ಮನುಷ್ಯರಿಗೂ ಸಾಕುಪ್ರಾಣಿಗಳಿಗೂ ಅವಿನಾಭಾವ ಸಂಬಂಧ ಇರುತ್ತವೆ. ಇಬ್ಬರಲ್ಲಿ ಒಬ್ಬರು ಇಲ್ಲ ಅಂದರೂ ಮರುಗುತ್ತೇವೆ. ಮಾಲಿಕನ ಮರಣದಿಂದ ಮೂಕ ಪ್ರಾಣಿಗಳು ಕಣ್ಣೀರಿಡುತ್ತಿವೆ. ಬೆಳಗಾವಿಯ ಶಂಕರಪ್ಪ ಎಂಬುವವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮಾಲಿಕನ ಸಾವಿನಿಂದ ಮನೆಯಲ್ಲಿ ಸಾಕಿದ್ದ ಶ್ವಾನ, ಕೋತಿಗಳು ಕಳೆದ 8 ದಿನಗಳಿಂದ ಅನ್ನ, ನೀರು ಬಿಟ್ಟು ಕುಳಿತಿವೆ. 

ಬೆಳಗಾವಿ (ಸೆ. 14): ಮನುಷ್ಯರಿಗೂ ಸಾಕುಪ್ರಾಣಿಗಳಿಗೂ ಅವಿನಾಭಾವ ಸಂಬಂಧ ಇರುತ್ತವೆ. ಇಬ್ಬರಲ್ಲಿ ಒಬ್ಬರು ಇಲ್ಲ ಅಂದರೂ ಮರುಗುತ್ತೇವೆ. ಮಾಲಿಕನ ಮರಣದಿಂದ ಮೂಕ ಪ್ರಾಣಿಗಳು ಕಣ್ಣೀರಿಡುತ್ತಿವೆ. ಬೆಳಗಾವಿಯ ಶಂಕರಪ್ಪ ಎಂಬುವವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮಾಲಿಕನ ಸಾವಿನಿಂದ ಮನೆಯಲ್ಲಿ ಸಾಕಿದ್ದ ಶ್ವಾನ, ಕೋತಿಗಳು ಕಳೆದ 8 ದಿನಗಳಿಂದ ಅನ್ನ, ನೀರು ಬಿಟ್ಟು ಕುಳಿತಿವೆ. 

ಮಾಲಿಕನ ಸಮಾಧಿ ಬಳಿ ದಿನಾ ಹೋಗಿ ಬರುತ್ತಿವೆ. ಊಟವನ್ನೇ ಮಾಡದೇ ಸುಮ್ಮನೆ ಕುಳಿತು ಬಿಡುತ್ತವೆ. ಈ ಮೂಕ ಪ್ರಾಣಿಗಳ ಪ್ರೀತಿ ನೋಡಿದರೆ ಎಂಥವರಿಗೂ ಕರುಳು ಚುರುಕ್ ಅನ್ನುತ್ತವೆ..!
 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?