ಪ್ಲಾಸ್ಟಿಕ್‌ ಚೀಲಗಳಾಯ್ತು, ಈಗ ಬಿಎಸ್‌ವೈ ಲ್ಯಾಂಡಿಗ್‌ ವೇಳೆ ನಾಯಿ ಕಾಟ!

ಪ್ಲಾಸ್ಟಿಕ್‌ ಚೀಲಗಳಾಯ್ತು, ಈಗ ಬಿಎಸ್‌ವೈ ಲ್ಯಾಂಡಿಗ್‌ ವೇಳೆ ನಾಯಿ ಕಾಟ!

Published : Mar 21, 2023, 04:40 PM IST

ಬಿಎಸ್ ಯಡಿಯೂರಪ್ಪ ಅವರಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ನಾಯಿಯೊಂದು  ಕಾಟ ಕೊಟ್ಟಿದ್ದು, ಹೆಲಿಕಾಪ್ಟರ್ ಕಂಡಿದ್ದೆ ಬೊಗಳಿಕೊಂಡು ಬಂದಿದೆ. 

ಬಿಎಸ್ ಯಡಿಯೂರಪ್ಪ ಅವರಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ನಾಯಿಯೊಂದು  ಕಾಟ ಕೊಟ್ಟಿದ್ದು, ಹೆಲಿಕಾಪ್ಟರ್ ಕಂಡಿದ್ದೆ ಬೊಗಳಿಕೊಂಡು ಬಂದಿದೆ. ಬಿಎಸ್ ವೈ ಅವರ  ಹತ್ತಿರ ಬರುತ್ತಿದ್ದಂತೆಯೇ  ನಾಯಿಯನ್ನು  ಲಾಠಿ ಹಿಡಿದು ಪೊಲೀಸ್ ಸಿಬ್ಬಂದಿ  ಓಡಿಸಿದ್ದಾರೆ. ತುಮಕೂರಿನ ತುರುವೇಕೆರೆ ಕ್ಷೇತ್ರದಲ್ಲಿ‌ ನಡೆಯುತ್ತಿದ್ದ ವಿಜಯ ಸಂಕಲ್ಪ ಯಾತ್ರೆಗೆ ಆಗಮಿಸಿದ ವೇಳೆ ಈ ಘಟನೆ ನಡೆದಿದ್ದು, ಯಡಿಯೂರಪ್ಪ ಹಾಗೂ ಸಿಟಿ ರವಿ ಆಗಮಿಸಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಈ ಘಟನೆ ನಡೆದಿದೆ
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more