ಹಾಸನ ನಗರದಲ್ಲಿ ಹೆಚ್ಚಾದ ಬೀದಿ ನಾಯಿಗಳ ಕಾಟ

ಹಾಸನ ನಗರದಲ್ಲಿ ಹೆಚ್ಚಾದ ಬೀದಿ ನಾಯಿಗಳ ಕಾಟ

Kannadaprabha News   | Asianet News
Published : Sep 01, 2021, 10:27 AM IST

ಹಾಸನ ನಗರದಲ್ಲಿ ಹೆಚ್ಚಿದ ಬೀದಿ ನಾಯಿಗಳ‌ ಹಾವಳಿಯಿಂದ ಜನ ತತ್ತರಿಸಿದ್ದಾರೆ. ಹಾಸನ ಜಿಲ್ಲಾ ಕ್ರೀಡಾಂಗಣದಲ್ಲಿ ಬೀದಿನಾಯಿಗಳ‌ ಹಿಂಡೆ ಇದ್ದು ಕ್ರೀಡಾಂಗಣಕ್ಕೆ ಬರುವ ಮಕ್ಕಳ ಕ್ರೀಡಾ ಸಾಮಾಗ್ರಿಗಳನ್ನು ಕಚ್ಚಿಕೊಂಡು ಹೋಗುತ್ತಿವೆ. 

ಸ್ಟೇಡಿಯಂನಲ್ಲಿ ಸುಮಾರು 25 ಹೆಚ್ಚು ಬೀದಿ ನಾಯಿಗಳು ಇದ್ದು, ಇದರಿಂದ ಪ್ರತಿನಿತ್ಯ ಕ್ರೀಡಾಂಗಣಕ್ಕೆ ಬರುವ ಮಕ್ಕಳು ಹಾಗೂ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ನಾಯಿಗಳ ಭಯದಲ್ಲಿಯೇ ವಾಕಿಂಗ್ ಮಾಡುವಂತಾಗಿದೆ. ಈ ನಿಟ್ಟಿನಲ್ಲಿ ಸ್ಟೇಡಿಯಂ ನಲ್ಲಿ ನಾಯಿ ಕಾಟಕ್ಕೆ ಮುಕ್ತಿ ಕೊಡುವಂತೆ ಒತ್ತಾಯಿಸುತ್ತಿದ್ದಾರೆ. 

ಬೆಂಗಳೂರು (ಸೆ.01):  ಹಾಸನ ನಗರದಲ್ಲಿ ಹೆಚ್ಚಿದ ಬೀದಿ ನಾಯಿಗಳ‌ ಹಾವಳಿಯಿಂದ ಜನ ತತ್ತರಿಸಿದ್ದಾರೆ. ಹಾಸನ ಜಿಲ್ಲಾ ಕ್ರೀಡಾಂಗಣದಲ್ಲಿ ಬೀದಿನಾಯಿಗಳ‌ ಹಿಂಡೆ ಇದ್ದು ಕ್ರೀಡಾಂಗಣಕ್ಕೆ ಬರುವ ಮಕ್ಕಳ ಕ್ರೀಡಾ ಸಾಮಾಗ್ರಿಗಳನ್ನು ಕಚ್ಚಿಕೊಂಡು ಹೋಗುತ್ತಿವೆ. 

ಬೀದಿನಾಯಿಗಳ ದಾಳಿ: ಶಿಕ್ಷಕಿಗೆ ಗಂಭೀರ ಗಾಯ

ಸ್ಟೇಡಿಯಂನಲ್ಲಿ ಸುಮಾರು 25 ಹೆಚ್ಚು ಬೀದಿ ನಾಯಿಗಳು ಇದ್ದು, ಇದರಿಂದ ಪ್ರತಿನಿತ್ಯ ಕ್ರೀಡಾಂಗಣಕ್ಕೆ ಬರುವ ಮಕ್ಕಳು ಹಾಗೂ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ನಾಯಿಗಳ ಭಯದಲ್ಲಿಯೇ ವಾಕಿಂಗ್ ಮಾಡುವಂತಾಗಿದೆ. ಈ ನಿಟ್ಟಿನಲ್ಲಿ ಸ್ಟೇಡಿಯಂ ನಲ್ಲಿ ನಾಯಿ ಕಾಟಕ್ಕೆ ಮುಕ್ತಿ ಕೊಡುವಂತೆ ಒತ್ತಾಯಿಸುತ್ತಿದ್ದಾರೆ. 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!