ಹಾಸನ ನಗರದಲ್ಲಿ ಹೆಚ್ಚಾದ ಬೀದಿ ನಾಯಿಗಳ ಕಾಟ

ಹಾಸನ ನಗರದಲ್ಲಿ ಹೆಚ್ಚಾದ ಬೀದಿ ನಾಯಿಗಳ ಕಾಟ

Kannadaprabha News   | Asianet News
Published : Sep 01, 2021, 10:27 AM IST

ಹಾಸನ ನಗರದಲ್ಲಿ ಹೆಚ್ಚಿದ ಬೀದಿ ನಾಯಿಗಳ‌ ಹಾವಳಿಯಿಂದ ಜನ ತತ್ತರಿಸಿದ್ದಾರೆ. ಹಾಸನ ಜಿಲ್ಲಾ ಕ್ರೀಡಾಂಗಣದಲ್ಲಿ ಬೀದಿನಾಯಿಗಳ‌ ಹಿಂಡೆ ಇದ್ದು ಕ್ರೀಡಾಂಗಣಕ್ಕೆ ಬರುವ ಮಕ್ಕಳ ಕ್ರೀಡಾ ಸಾಮಾಗ್ರಿಗಳನ್ನು ಕಚ್ಚಿಕೊಂಡು ಹೋಗುತ್ತಿವೆ. 

ಸ್ಟೇಡಿಯಂನಲ್ಲಿ ಸುಮಾರು 25 ಹೆಚ್ಚು ಬೀದಿ ನಾಯಿಗಳು ಇದ್ದು, ಇದರಿಂದ ಪ್ರತಿನಿತ್ಯ ಕ್ರೀಡಾಂಗಣಕ್ಕೆ ಬರುವ ಮಕ್ಕಳು ಹಾಗೂ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ನಾಯಿಗಳ ಭಯದಲ್ಲಿಯೇ ವಾಕಿಂಗ್ ಮಾಡುವಂತಾಗಿದೆ. ಈ ನಿಟ್ಟಿನಲ್ಲಿ ಸ್ಟೇಡಿಯಂ ನಲ್ಲಿ ನಾಯಿ ಕಾಟಕ್ಕೆ ಮುಕ್ತಿ ಕೊಡುವಂತೆ ಒತ್ತಾಯಿಸುತ್ತಿದ್ದಾರೆ. 

ಬೆಂಗಳೂರು (ಸೆ.01):  ಹಾಸನ ನಗರದಲ್ಲಿ ಹೆಚ್ಚಿದ ಬೀದಿ ನಾಯಿಗಳ‌ ಹಾವಳಿಯಿಂದ ಜನ ತತ್ತರಿಸಿದ್ದಾರೆ. ಹಾಸನ ಜಿಲ್ಲಾ ಕ್ರೀಡಾಂಗಣದಲ್ಲಿ ಬೀದಿನಾಯಿಗಳ‌ ಹಿಂಡೆ ಇದ್ದು ಕ್ರೀಡಾಂಗಣಕ್ಕೆ ಬರುವ ಮಕ್ಕಳ ಕ್ರೀಡಾ ಸಾಮಾಗ್ರಿಗಳನ್ನು ಕಚ್ಚಿಕೊಂಡು ಹೋಗುತ್ತಿವೆ. 

ಬೀದಿನಾಯಿಗಳ ದಾಳಿ: ಶಿಕ್ಷಕಿಗೆ ಗಂಭೀರ ಗಾಯ

ಸ್ಟೇಡಿಯಂನಲ್ಲಿ ಸುಮಾರು 25 ಹೆಚ್ಚು ಬೀದಿ ನಾಯಿಗಳು ಇದ್ದು, ಇದರಿಂದ ಪ್ರತಿನಿತ್ಯ ಕ್ರೀಡಾಂಗಣಕ್ಕೆ ಬರುವ ಮಕ್ಕಳು ಹಾಗೂ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ನಾಯಿಗಳ ಭಯದಲ್ಲಿಯೇ ವಾಕಿಂಗ್ ಮಾಡುವಂತಾಗಿದೆ. ಈ ನಿಟ್ಟಿನಲ್ಲಿ ಸ್ಟೇಡಿಯಂ ನಲ್ಲಿ ನಾಯಿ ಕಾಟಕ್ಕೆ ಮುಕ್ತಿ ಕೊಡುವಂತೆ ಒತ್ತಾಯಿಸುತ್ತಿದ್ದಾರೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!