ಹಾಸನ ನಗರದಲ್ಲಿ ಹೆಚ್ಚಾದ ಬೀದಿ ನಾಯಿಗಳ ಕಾಟ

ಹಾಸನ ನಗರದಲ್ಲಿ ಹೆಚ್ಚಾದ ಬೀದಿ ನಾಯಿಗಳ ಕಾಟ

Kannadaprabha News   | Asianet News
Published : Sep 01, 2021, 10:27 AM IST

ಹಾಸನ ನಗರದಲ್ಲಿ ಹೆಚ್ಚಿದ ಬೀದಿ ನಾಯಿಗಳ‌ ಹಾವಳಿಯಿಂದ ಜನ ತತ್ತರಿಸಿದ್ದಾರೆ. ಹಾಸನ ಜಿಲ್ಲಾ ಕ್ರೀಡಾಂಗಣದಲ್ಲಿ ಬೀದಿನಾಯಿಗಳ‌ ಹಿಂಡೆ ಇದ್ದು ಕ್ರೀಡಾಂಗಣಕ್ಕೆ ಬರುವ ಮಕ್ಕಳ ಕ್ರೀಡಾ ಸಾಮಾಗ್ರಿಗಳನ್ನು ಕಚ್ಚಿಕೊಂಡು ಹೋಗುತ್ತಿವೆ. 

ಸ್ಟೇಡಿಯಂನಲ್ಲಿ ಸುಮಾರು 25 ಹೆಚ್ಚು ಬೀದಿ ನಾಯಿಗಳು ಇದ್ದು, ಇದರಿಂದ ಪ್ರತಿನಿತ್ಯ ಕ್ರೀಡಾಂಗಣಕ್ಕೆ ಬರುವ ಮಕ್ಕಳು ಹಾಗೂ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ನಾಯಿಗಳ ಭಯದಲ್ಲಿಯೇ ವಾಕಿಂಗ್ ಮಾಡುವಂತಾಗಿದೆ. ಈ ನಿಟ್ಟಿನಲ್ಲಿ ಸ್ಟೇಡಿಯಂ ನಲ್ಲಿ ನಾಯಿ ಕಾಟಕ್ಕೆ ಮುಕ್ತಿ ಕೊಡುವಂತೆ ಒತ್ತಾಯಿಸುತ್ತಿದ್ದಾರೆ. 

ಬೆಂಗಳೂರು (ಸೆ.01):  ಹಾಸನ ನಗರದಲ್ಲಿ ಹೆಚ್ಚಿದ ಬೀದಿ ನಾಯಿಗಳ‌ ಹಾವಳಿಯಿಂದ ಜನ ತತ್ತರಿಸಿದ್ದಾರೆ. ಹಾಸನ ಜಿಲ್ಲಾ ಕ್ರೀಡಾಂಗಣದಲ್ಲಿ ಬೀದಿನಾಯಿಗಳ‌ ಹಿಂಡೆ ಇದ್ದು ಕ್ರೀಡಾಂಗಣಕ್ಕೆ ಬರುವ ಮಕ್ಕಳ ಕ್ರೀಡಾ ಸಾಮಾಗ್ರಿಗಳನ್ನು ಕಚ್ಚಿಕೊಂಡು ಹೋಗುತ್ತಿವೆ. 

ಬೀದಿನಾಯಿಗಳ ದಾಳಿ: ಶಿಕ್ಷಕಿಗೆ ಗಂಭೀರ ಗಾಯ

ಸ್ಟೇಡಿಯಂನಲ್ಲಿ ಸುಮಾರು 25 ಹೆಚ್ಚು ಬೀದಿ ನಾಯಿಗಳು ಇದ್ದು, ಇದರಿಂದ ಪ್ರತಿನಿತ್ಯ ಕ್ರೀಡಾಂಗಣಕ್ಕೆ ಬರುವ ಮಕ್ಕಳು ಹಾಗೂ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ನಾಯಿಗಳ ಭಯದಲ್ಲಿಯೇ ವಾಕಿಂಗ್ ಮಾಡುವಂತಾಗಿದೆ. ಈ ನಿಟ್ಟಿನಲ್ಲಿ ಸ್ಟೇಡಿಯಂ ನಲ್ಲಿ ನಾಯಿ ಕಾಟಕ್ಕೆ ಮುಕ್ತಿ ಕೊಡುವಂತೆ ಒತ್ತಾಯಿಸುತ್ತಿದ್ದಾರೆ. 

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!