ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ಹೆಜ್ಜೆ ಹಾಕಿದ ನಾಯಿಮರಿ

ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ಹೆಜ್ಜೆ ಹಾಕಿದ ನಾಯಿಮರಿ

Suvarna News   | Asianet News
Published : Jan 26, 2020, 03:48 PM IST

ಕೋಲಾರದಲ್ಲಿ ನಡೆದ ಗಣರಾಜ್ಯೋತ್ಸವ ಪರೇಡ್‌ನಲ್ಲಿ ನಾಯಿಮರಿಯೊಂದು ಹೆಜ್ಜೆ ಹಾಕಿದ ಘಟನೆ ಕೋಲಾರದಲ್ಲಿ ನಡೆದಿದೆ. ನಾಯಿ ಮರಿಯೂ ಪಥ ಸಂಚಲನದಲ್ಲಿ ಭಾಗವಹಿಸಿ ವೀಕ್ಷಕರ ಗಮನ ಸೆಳೆಯಿತು.

ಕೋಲಾರ(ಜ.26): ಕೋಲಾರದಲ್ಲಿ ನಡೆದ ಗಣರಾಜ್ಯೋತ್ಸವ ಪರೇಡ್‌ನಲ್ಲಿ ನಾಯಿಮರಿಯೊಂದು ಹೆಜ್ಜೆ ಹಾಕಿದ ಘಟನೆ ಕೋಲಾರದಲ್ಲಿ ನಡೆದಿದೆ. ನಾಯಿ ಮರಿಯೂ ಪಥ ಸಂಚಲನದಲ್ಲಿ ಭಾಗವಹಿಸಿ ವೀಕ್ಷಕರ ಗಮನ ಸೆಳೆಯಿತು.

ಕೋಲಾರದ ಗಣರಾಜ್ಯೋತ್ಸವದ ಆಚರಣೆ ವೇಳೆ ನಾಯಿ ಮರಿ ಪಥಸಂಚಲನದಲ್ಲಿ ಭಾಗವಹಿಸಿದ್ದು, ಕೋಲಾರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ಆಚರಣೆ ವೇಳೆ ಘಟನೆ ನಡೆದಿದೆ. ಜಿಲ್ಲಾ ಉಸ್ತುವಾರಿ ಸಚಿವ ಹೆಚ್. ನಾಗೇಶ್ ಅವರಿಗೆ ಪಥ ಸಂಚಲನದ ಮೂಲಕ ಗೌರವ ಸಲ್ಲಿಸಿದ ನಾಯಿ ಮರಿ ಗೃಹರಕ್ಷಕ ದಳ ತಂಡದೊಂದಿಗೆ ಬೀದಿ ನಾಯಿ ಮರಿಯೂ ಆಗಮಿಸಿತ್ತು.

ನೃತ್ಯ ಅಭ್ಯಾಸ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಬಾಲಕಿ ಸಾವು

ಬಿಗಿ ಪೊಲೀಸ್ ಬಂದೋಬಸ್ತ್ ನಡುವೆ ಪಥಸಂಚಲನ ಮಾಡಿದ ನಾಯಿ ಮರಿ ಆಕರ್ಷಣೆಯ ಕೆಂದ್ರಬಿಂದುವಾಗಿತ್ತು. ಕೋಲಾರದಲ್ಲಿ 71 ನೇ ಗಣರಾಜ್ಯೋತ್ಸವ ಆಚರಣೆ ಸಂಭ್ರಮದಿಂದ ನಡೆದಿದ್ದು, ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನಡೆದಿದೆ. ಧ್ವಜಾರೋಹಣ ನೆರವೇರಿಸಿ ಸಚಿವ ಎಚ್.ನಾಗೇಶ್ ಗೌರವವಂದನೆ ಸ್ವೀಕರಿಸಿದ್ದಾರೆ. ಶಾಸಕ ಕೆ.ಶ್ರೀನಿವಾಸಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷ ವೆಂಕಟೇಶ್, ಜಿಲ್ಲಾಧಿಕಾರಿ ಜಿ.ಮಂಜುನಾಥ್ ಭಾಗಿಯಾಗಿದ್ದರು.

2020 ರ ಕ್ಯಾಲೆಂಡರ್‌ನಲ್ಲಿ ಕಂಗೊಳಿಸುತ್ತಿದ್ದಾರೆ ಕನ್ನಡದ 'ಕ್ವೀನ್ಸ್'

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?