ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ಹೆಜ್ಜೆ ಹಾಕಿದ ನಾಯಿಮರಿ

ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ಹೆಜ್ಜೆ ಹಾಕಿದ ನಾಯಿಮರಿ

Suvarna News   | Asianet News
Published : Jan 26, 2020, 03:48 PM IST

ಕೋಲಾರದಲ್ಲಿ ನಡೆದ ಗಣರಾಜ್ಯೋತ್ಸವ ಪರೇಡ್‌ನಲ್ಲಿ ನಾಯಿಮರಿಯೊಂದು ಹೆಜ್ಜೆ ಹಾಕಿದ ಘಟನೆ ಕೋಲಾರದಲ್ಲಿ ನಡೆದಿದೆ. ನಾಯಿ ಮರಿಯೂ ಪಥ ಸಂಚಲನದಲ್ಲಿ ಭಾಗವಹಿಸಿ ವೀಕ್ಷಕರ ಗಮನ ಸೆಳೆಯಿತು.

ಕೋಲಾರ(ಜ.26): ಕೋಲಾರದಲ್ಲಿ ನಡೆದ ಗಣರಾಜ್ಯೋತ್ಸವ ಪರೇಡ್‌ನಲ್ಲಿ ನಾಯಿಮರಿಯೊಂದು ಹೆಜ್ಜೆ ಹಾಕಿದ ಘಟನೆ ಕೋಲಾರದಲ್ಲಿ ನಡೆದಿದೆ. ನಾಯಿ ಮರಿಯೂ ಪಥ ಸಂಚಲನದಲ್ಲಿ ಭಾಗವಹಿಸಿ ವೀಕ್ಷಕರ ಗಮನ ಸೆಳೆಯಿತು.

ಕೋಲಾರದ ಗಣರಾಜ್ಯೋತ್ಸವದ ಆಚರಣೆ ವೇಳೆ ನಾಯಿ ಮರಿ ಪಥಸಂಚಲನದಲ್ಲಿ ಭಾಗವಹಿಸಿದ್ದು, ಕೋಲಾರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ಆಚರಣೆ ವೇಳೆ ಘಟನೆ ನಡೆದಿದೆ. ಜಿಲ್ಲಾ ಉಸ್ತುವಾರಿ ಸಚಿವ ಹೆಚ್. ನಾಗೇಶ್ ಅವರಿಗೆ ಪಥ ಸಂಚಲನದ ಮೂಲಕ ಗೌರವ ಸಲ್ಲಿಸಿದ ನಾಯಿ ಮರಿ ಗೃಹರಕ್ಷಕ ದಳ ತಂಡದೊಂದಿಗೆ ಬೀದಿ ನಾಯಿ ಮರಿಯೂ ಆಗಮಿಸಿತ್ತು.

ನೃತ್ಯ ಅಭ್ಯಾಸ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಬಾಲಕಿ ಸಾವು

ಬಿಗಿ ಪೊಲೀಸ್ ಬಂದೋಬಸ್ತ್ ನಡುವೆ ಪಥಸಂಚಲನ ಮಾಡಿದ ನಾಯಿ ಮರಿ ಆಕರ್ಷಣೆಯ ಕೆಂದ್ರಬಿಂದುವಾಗಿತ್ತು. ಕೋಲಾರದಲ್ಲಿ 71 ನೇ ಗಣರಾಜ್ಯೋತ್ಸವ ಆಚರಣೆ ಸಂಭ್ರಮದಿಂದ ನಡೆದಿದ್ದು, ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನಡೆದಿದೆ. ಧ್ವಜಾರೋಹಣ ನೆರವೇರಿಸಿ ಸಚಿವ ಎಚ್.ನಾಗೇಶ್ ಗೌರವವಂದನೆ ಸ್ವೀಕರಿಸಿದ್ದಾರೆ. ಶಾಸಕ ಕೆ.ಶ್ರೀನಿವಾಸಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷ ವೆಂಕಟೇಶ್, ಜಿಲ್ಲಾಧಿಕಾರಿ ಜಿ.ಮಂಜುನಾಥ್ ಭಾಗಿಯಾಗಿದ್ದರು.

2020 ರ ಕ್ಯಾಲೆಂಡರ್‌ನಲ್ಲಿ ಕಂಗೊಳಿಸುತ್ತಿದ್ದಾರೆ ಕನ್ನಡದ 'ಕ್ವೀನ್ಸ್'

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ