ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ಹೆಜ್ಜೆ ಹಾಕಿದ ನಾಯಿಮರಿ

ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ಹೆಜ್ಜೆ ಹಾಕಿದ ನಾಯಿಮರಿ

Suvarna News   | Asianet News
Published : Jan 26, 2020, 03:48 PM IST

ಕೋಲಾರದಲ್ಲಿ ನಡೆದ ಗಣರಾಜ್ಯೋತ್ಸವ ಪರೇಡ್‌ನಲ್ಲಿ ನಾಯಿಮರಿಯೊಂದು ಹೆಜ್ಜೆ ಹಾಕಿದ ಘಟನೆ ಕೋಲಾರದಲ್ಲಿ ನಡೆದಿದೆ. ನಾಯಿ ಮರಿಯೂ ಪಥ ಸಂಚಲನದಲ್ಲಿ ಭಾಗವಹಿಸಿ ವೀಕ್ಷಕರ ಗಮನ ಸೆಳೆಯಿತು.

ಕೋಲಾರ(ಜ.26): ಕೋಲಾರದಲ್ಲಿ ನಡೆದ ಗಣರಾಜ್ಯೋತ್ಸವ ಪರೇಡ್‌ನಲ್ಲಿ ನಾಯಿಮರಿಯೊಂದು ಹೆಜ್ಜೆ ಹಾಕಿದ ಘಟನೆ ಕೋಲಾರದಲ್ಲಿ ನಡೆದಿದೆ. ನಾಯಿ ಮರಿಯೂ ಪಥ ಸಂಚಲನದಲ್ಲಿ ಭಾಗವಹಿಸಿ ವೀಕ್ಷಕರ ಗಮನ ಸೆಳೆಯಿತು.

ಕೋಲಾರದ ಗಣರಾಜ್ಯೋತ್ಸವದ ಆಚರಣೆ ವೇಳೆ ನಾಯಿ ಮರಿ ಪಥಸಂಚಲನದಲ್ಲಿ ಭಾಗವಹಿಸಿದ್ದು, ಕೋಲಾರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ಆಚರಣೆ ವೇಳೆ ಘಟನೆ ನಡೆದಿದೆ. ಜಿಲ್ಲಾ ಉಸ್ತುವಾರಿ ಸಚಿವ ಹೆಚ್. ನಾಗೇಶ್ ಅವರಿಗೆ ಪಥ ಸಂಚಲನದ ಮೂಲಕ ಗೌರವ ಸಲ್ಲಿಸಿದ ನಾಯಿ ಮರಿ ಗೃಹರಕ್ಷಕ ದಳ ತಂಡದೊಂದಿಗೆ ಬೀದಿ ನಾಯಿ ಮರಿಯೂ ಆಗಮಿಸಿತ್ತು.

ನೃತ್ಯ ಅಭ್ಯಾಸ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಬಾಲಕಿ ಸಾವು

ಬಿಗಿ ಪೊಲೀಸ್ ಬಂದೋಬಸ್ತ್ ನಡುವೆ ಪಥಸಂಚಲನ ಮಾಡಿದ ನಾಯಿ ಮರಿ ಆಕರ್ಷಣೆಯ ಕೆಂದ್ರಬಿಂದುವಾಗಿತ್ತು. ಕೋಲಾರದಲ್ಲಿ 71 ನೇ ಗಣರಾಜ್ಯೋತ್ಸವ ಆಚರಣೆ ಸಂಭ್ರಮದಿಂದ ನಡೆದಿದ್ದು, ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನಡೆದಿದೆ. ಧ್ವಜಾರೋಹಣ ನೆರವೇರಿಸಿ ಸಚಿವ ಎಚ್.ನಾಗೇಶ್ ಗೌರವವಂದನೆ ಸ್ವೀಕರಿಸಿದ್ದಾರೆ. ಶಾಸಕ ಕೆ.ಶ್ರೀನಿವಾಸಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷ ವೆಂಕಟೇಶ್, ಜಿಲ್ಲಾಧಿಕಾರಿ ಜಿ.ಮಂಜುನಾಥ್ ಭಾಗಿಯಾಗಿದ್ದರು.

2020 ರ ಕ್ಯಾಲೆಂಡರ್‌ನಲ್ಲಿ ಕಂಗೊಳಿಸುತ್ತಿದ್ದಾರೆ ಕನ್ನಡದ 'ಕ್ವೀನ್ಸ್'

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!