Uttara Kannada: ಶ್ವಾನಗಳಿಗೆ ಕೆನೈನ್ ಪಾರ್ವೊ ವೈರಸ್ ಕಾಟ, ಚುರುಕುತನ ಕಳೆದುಕೊಳ್ಳುತ್ತಿವೆ

Uttara Kannada: ಶ್ವಾನಗಳಿಗೆ ಕೆನೈನ್ ಪಾರ್ವೊ ವೈರಸ್ ಕಾಟ, ಚುರುಕುತನ ಕಳೆದುಕೊಳ್ಳುತ್ತಿವೆ

Published : Jan 26, 2022, 10:53 AM ISTUpdated : Jan 26, 2022, 02:24 PM IST

ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲಿ ನಾಯಿಗಳಿಗೆ (Dogs) ಕರನೈನ್ ಪಾರ್ವೊ ವೈರಸ್ ಕಾಟ ಹೆಚ್ಚಾಗಿದೆ. ಅಂಕೋಲಾ, ಜೋಯಿಡಾ ತಾಲ್ಲೂಕುಗಳಲ್ಲಿ ನಾಯಿಗಳಲ್ಲಿ ಈ ಬಾಧೆ ಹೆಚ್ಚಾಗಿದೆ. ಸೋಂಕು ಪೀಡಿತ ನಾಯಿಗಳು ಆರಂಭಿಕ ದಿನಗಳಲ್ಲಿ ಚುರುಕುತನ ಕಳೆದುಕೊಂಡು ಮಂದ ಸ್ಥಿತಿಗೆ ತಲುಪುತ್ತಿವೆ. 

ಉತ್ತರ ಕನ್ನಡ (ಜ. 26): ಜಿಲ್ಲೆಯಲ್ಲಿ ನಾಯಿಗಳಿಗೆ (Dogs) ಕರನೈನ್ ಪಾರ್ವೊ ವೈರಸ್ ಕಾಟ ಹೆಚ್ಚಾಗಿದೆ. ಅಂಕೋಲಾ, ಜೋಯಿಡಾ ತಾಲ್ಲೂಕುಗಳಲ್ಲಿ ನಾಯಿಗಳಲ್ಲಿ ಈ ಬಾಧೆ ಹೆಚ್ಚಾಗಿದೆ. ಸೋಂಕು ಪೀಡಿತ ನಾಯಿಗಳು ಆರಂಭಿಕ ದಿನಗಳಲ್ಲಿ ಚುರುಕುತನ ಕಳೆದುಕೊಂಡು ಮಂದ ಸ್ಥಿತಿಗೆ ತಲುಪುತ್ತಿವೆ.

ನಂತರ ವಾಂತಿ, ಅತಿಸಾರ ಶುರುವಾಗುತ್ತದೆ. ನಂತರ ಊಟವನ್ನು ಬಿಟ್ಟು ಸಾಯುತ್ತಿದೆ. ಸೂಕ್ತ ಸಮಯದಲ್ಲಿ ಚಿಕಿತ್ಸೆ ನೀಡದಿದ್ರೆ, ಶ್ವಾನಗಳು ಕೆಲವೇ ದಿನಗಳಲ್ಲಿ ಸಾಯುತ್ತವೆ. ಅಂಕೋಲಾದ ಪಶು ಆಸ್ಪತ್ರೆಯಲ್ಲಿ  ಚಿಕಿತ್ಸೆಗೆಂದು ಬರುವ ಶ್ವಾನಗಳ ಸಂಖ್ಯೆ ಹೆಚ್ಚಾಗಿದ್ದು, ಸಿಬ್ಬಂದಿ ಇಲ್ಲದೇ ಸಮಸ್ಯೆಯಾಗುತ್ತಿದೆ. 
 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
Read more