Uttara Kannada: ಶ್ವಾನಗಳಿಗೆ ಕೆನೈನ್ ಪಾರ್ವೊ ವೈರಸ್ ಕಾಟ, ಚುರುಕುತನ ಕಳೆದುಕೊಳ್ಳುತ್ತಿವೆ

Uttara Kannada: ಶ್ವಾನಗಳಿಗೆ ಕೆನೈನ್ ಪಾರ್ವೊ ವೈರಸ್ ಕಾಟ, ಚುರುಕುತನ ಕಳೆದುಕೊಳ್ಳುತ್ತಿವೆ

Published : Jan 26, 2022, 10:53 AM ISTUpdated : Jan 26, 2022, 02:24 PM IST

ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲಿ ನಾಯಿಗಳಿಗೆ (Dogs) ಕರನೈನ್ ಪಾರ್ವೊ ವೈರಸ್ ಕಾಟ ಹೆಚ್ಚಾಗಿದೆ. ಅಂಕೋಲಾ, ಜೋಯಿಡಾ ತಾಲ್ಲೂಕುಗಳಲ್ಲಿ ನಾಯಿಗಳಲ್ಲಿ ಈ ಬಾಧೆ ಹೆಚ್ಚಾಗಿದೆ. ಸೋಂಕು ಪೀಡಿತ ನಾಯಿಗಳು ಆರಂಭಿಕ ದಿನಗಳಲ್ಲಿ ಚುರುಕುತನ ಕಳೆದುಕೊಂಡು ಮಂದ ಸ್ಥಿತಿಗೆ ತಲುಪುತ್ತಿವೆ. 

ಉತ್ತರ ಕನ್ನಡ (ಜ. 26): ಜಿಲ್ಲೆಯಲ್ಲಿ ನಾಯಿಗಳಿಗೆ (Dogs) ಕರನೈನ್ ಪಾರ್ವೊ ವೈರಸ್ ಕಾಟ ಹೆಚ್ಚಾಗಿದೆ. ಅಂಕೋಲಾ, ಜೋಯಿಡಾ ತಾಲ್ಲೂಕುಗಳಲ್ಲಿ ನಾಯಿಗಳಲ್ಲಿ ಈ ಬಾಧೆ ಹೆಚ್ಚಾಗಿದೆ. ಸೋಂಕು ಪೀಡಿತ ನಾಯಿಗಳು ಆರಂಭಿಕ ದಿನಗಳಲ್ಲಿ ಚುರುಕುತನ ಕಳೆದುಕೊಂಡು ಮಂದ ಸ್ಥಿತಿಗೆ ತಲುಪುತ್ತಿವೆ.

ನಂತರ ವಾಂತಿ, ಅತಿಸಾರ ಶುರುವಾಗುತ್ತದೆ. ನಂತರ ಊಟವನ್ನು ಬಿಟ್ಟು ಸಾಯುತ್ತಿದೆ. ಸೂಕ್ತ ಸಮಯದಲ್ಲಿ ಚಿಕಿತ್ಸೆ ನೀಡದಿದ್ರೆ, ಶ್ವಾನಗಳು ಕೆಲವೇ ದಿನಗಳಲ್ಲಿ ಸಾಯುತ್ತವೆ. ಅಂಕೋಲಾದ ಪಶು ಆಸ್ಪತ್ರೆಯಲ್ಲಿ  ಚಿಕಿತ್ಸೆಗೆಂದು ಬರುವ ಶ್ವಾನಗಳ ಸಂಖ್ಯೆ ಹೆಚ್ಚಾಗಿದ್ದು, ಸಿಬ್ಬಂದಿ ಇಲ್ಲದೇ ಸಮಸ್ಯೆಯಾಗುತ್ತಿದೆ. 
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more