Uttara Kannada: ಶ್ವಾನಗಳಿಗೆ ಕೆನೈನ್ ಪಾರ್ವೊ ವೈರಸ್ ಕಾಟ, ಚುರುಕುತನ ಕಳೆದುಕೊಳ್ಳುತ್ತಿವೆ

Uttara Kannada: ಶ್ವಾನಗಳಿಗೆ ಕೆನೈನ್ ಪಾರ್ವೊ ವೈರಸ್ ಕಾಟ, ಚುರುಕುತನ ಕಳೆದುಕೊಳ್ಳುತ್ತಿವೆ

Published : Jan 26, 2022, 10:53 AM ISTUpdated : Jan 26, 2022, 02:24 PM IST

ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲಿ ನಾಯಿಗಳಿಗೆ (Dogs) ಕರನೈನ್ ಪಾರ್ವೊ ವೈರಸ್ ಕಾಟ ಹೆಚ್ಚಾಗಿದೆ. ಅಂಕೋಲಾ, ಜೋಯಿಡಾ ತಾಲ್ಲೂಕುಗಳಲ್ಲಿ ನಾಯಿಗಳಲ್ಲಿ ಈ ಬಾಧೆ ಹೆಚ್ಚಾಗಿದೆ. ಸೋಂಕು ಪೀಡಿತ ನಾಯಿಗಳು ಆರಂಭಿಕ ದಿನಗಳಲ್ಲಿ ಚುರುಕುತನ ಕಳೆದುಕೊಂಡು ಮಂದ ಸ್ಥಿತಿಗೆ ತಲುಪುತ್ತಿವೆ. 

ಉತ್ತರ ಕನ್ನಡ (ಜ. 26): ಜಿಲ್ಲೆಯಲ್ಲಿ ನಾಯಿಗಳಿಗೆ (Dogs) ಕರನೈನ್ ಪಾರ್ವೊ ವೈರಸ್ ಕಾಟ ಹೆಚ್ಚಾಗಿದೆ. ಅಂಕೋಲಾ, ಜೋಯಿಡಾ ತಾಲ್ಲೂಕುಗಳಲ್ಲಿ ನಾಯಿಗಳಲ್ಲಿ ಈ ಬಾಧೆ ಹೆಚ್ಚಾಗಿದೆ. ಸೋಂಕು ಪೀಡಿತ ನಾಯಿಗಳು ಆರಂಭಿಕ ದಿನಗಳಲ್ಲಿ ಚುರುಕುತನ ಕಳೆದುಕೊಂಡು ಮಂದ ಸ್ಥಿತಿಗೆ ತಲುಪುತ್ತಿವೆ.

ನಂತರ ವಾಂತಿ, ಅತಿಸಾರ ಶುರುವಾಗುತ್ತದೆ. ನಂತರ ಊಟವನ್ನು ಬಿಟ್ಟು ಸಾಯುತ್ತಿದೆ. ಸೂಕ್ತ ಸಮಯದಲ್ಲಿ ಚಿಕಿತ್ಸೆ ನೀಡದಿದ್ರೆ, ಶ್ವಾನಗಳು ಕೆಲವೇ ದಿನಗಳಲ್ಲಿ ಸಾಯುತ್ತವೆ. ಅಂಕೋಲಾದ ಪಶು ಆಸ್ಪತ್ರೆಯಲ್ಲಿ  ಚಿಕಿತ್ಸೆಗೆಂದು ಬರುವ ಶ್ವಾನಗಳ ಸಂಖ್ಯೆ ಹೆಚ್ಚಾಗಿದ್ದು, ಸಿಬ್ಬಂದಿ ಇಲ್ಲದೇ ಸಮಸ್ಯೆಯಾಗುತ್ತಿದೆ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more