Uttara Kannada: ಶ್ವಾನಗಳಿಗೆ ಕೆನೈನ್ ಪಾರ್ವೊ ವೈರಸ್ ಕಾಟ, ಚುರುಕುತನ ಕಳೆದುಕೊಳ್ಳುತ್ತಿವೆ

Uttara Kannada: ಶ್ವಾನಗಳಿಗೆ ಕೆನೈನ್ ಪಾರ್ವೊ ವೈರಸ್ ಕಾಟ, ಚುರುಕುತನ ಕಳೆದುಕೊಳ್ಳುತ್ತಿವೆ

Published : Jan 26, 2022, 10:53 AM ISTUpdated : Jan 26, 2022, 02:24 PM IST

ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲಿ ನಾಯಿಗಳಿಗೆ (Dogs) ಕರನೈನ್ ಪಾರ್ವೊ ವೈರಸ್ ಕಾಟ ಹೆಚ್ಚಾಗಿದೆ. ಅಂಕೋಲಾ, ಜೋಯಿಡಾ ತಾಲ್ಲೂಕುಗಳಲ್ಲಿ ನಾಯಿಗಳಲ್ಲಿ ಈ ಬಾಧೆ ಹೆಚ್ಚಾಗಿದೆ. ಸೋಂಕು ಪೀಡಿತ ನಾಯಿಗಳು ಆರಂಭಿಕ ದಿನಗಳಲ್ಲಿ ಚುರುಕುತನ ಕಳೆದುಕೊಂಡು ಮಂದ ಸ್ಥಿತಿಗೆ ತಲುಪುತ್ತಿವೆ. 

ಉತ್ತರ ಕನ್ನಡ (ಜ. 26): ಜಿಲ್ಲೆಯಲ್ಲಿ ನಾಯಿಗಳಿಗೆ (Dogs) ಕರನೈನ್ ಪಾರ್ವೊ ವೈರಸ್ ಕಾಟ ಹೆಚ್ಚಾಗಿದೆ. ಅಂಕೋಲಾ, ಜೋಯಿಡಾ ತಾಲ್ಲೂಕುಗಳಲ್ಲಿ ನಾಯಿಗಳಲ್ಲಿ ಈ ಬಾಧೆ ಹೆಚ್ಚಾಗಿದೆ. ಸೋಂಕು ಪೀಡಿತ ನಾಯಿಗಳು ಆರಂಭಿಕ ದಿನಗಳಲ್ಲಿ ಚುರುಕುತನ ಕಳೆದುಕೊಂಡು ಮಂದ ಸ್ಥಿತಿಗೆ ತಲುಪುತ್ತಿವೆ.

ನಂತರ ವಾಂತಿ, ಅತಿಸಾರ ಶುರುವಾಗುತ್ತದೆ. ನಂತರ ಊಟವನ್ನು ಬಿಟ್ಟು ಸಾಯುತ್ತಿದೆ. ಸೂಕ್ತ ಸಮಯದಲ್ಲಿ ಚಿಕಿತ್ಸೆ ನೀಡದಿದ್ರೆ, ಶ್ವಾನಗಳು ಕೆಲವೇ ದಿನಗಳಲ್ಲಿ ಸಾಯುತ್ತವೆ. ಅಂಕೋಲಾದ ಪಶು ಆಸ್ಪತ್ರೆಯಲ್ಲಿ  ಚಿಕಿತ್ಸೆಗೆಂದು ಬರುವ ಶ್ವಾನಗಳ ಸಂಖ್ಯೆ ಹೆಚ್ಚಾಗಿದ್ದು, ಸಿಬ್ಬಂದಿ ಇಲ್ಲದೇ ಸಮಸ್ಯೆಯಾಗುತ್ತಿದೆ. 
 

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more