ಕೊರೋನಾ ವೈರಸ್: ಕುತೂಹಲದಿಂದ ರಸ್ತೆಗೆ ಬಂದ್ರೆ ಬೀಳುತ್ತೆ ಕೇಸ್

ಕೊರೋನಾ ವೈರಸ್: ಕುತೂಹಲದಿಂದ ರಸ್ತೆಗೆ ಬಂದ್ರೆ ಬೀಳುತ್ತೆ ಕೇಸ್

Published : Mar 21, 2020, 04:12 PM IST

ಕೊರೋನಾ ವೈರಸ್ ನಿಯಂತ್ರಣಕ್ಕೆ ದೇಶದಾದ್ಯಂತ ಜನತಾ ಕರ್ಫ್ಯೂ ಹಿನ್ನೆಲೆಯಲ್ಲಿ ಭಾನುವಾರ ಕತೂಹಲದಿಂದ ರಸ್ತೆಗೆ ಬಂದ್ರೆ ಕೇಸ್ ಬೀಳುತ್ತೆ. 

ಬೆಂಗಳೂರು, (ಮಾ.21):  ಕೊರೋನಾ ವೈರಸ್ ನಿಯಂತ್ರಣಕ್ಕೆ ದೇಶದಾದ್ಯಂತ ಜನತಾ ಕರ್ಫ್ಯೂ ಹಿನ್ನೆಲೆಯಲ್ಲಿ ಭಾನುವಾರ ಕತೂಹಲದಿಂದ ರಸ್ತೆಗೆ ಬಂದ್ರೆ ಕೇಸ್ ಬೀಳುತ್ತೆ. 

ಶನಿವಾರ ಒಂದೇ ದಿನ 4 ಕೊರೋನಾ ಪತ್ತೆ: ಕರುನಾಡಲ್ಲಿ 19ಕ್ಕೆ ಏರಿಕೆ

ಕೊರೊನಾ ನಿಯಂತ್ರಣಕ್ಕಾಗಿ ಭಾನುವಾರ ಜನತಾ ಕರ್ಫ್ಯೂಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಅನಗತ್ಯವಾಗಿ ಹೊರಬಂದರೆ ಪ್ರಕರಣ ದಾಖಲಿಸಿ, ಕ್ರಮ ಜರುಗಿಸಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಎಚ್ಚರಿಸಿದ್ದಾರೆ. ಇನ್ನು ಏನೆಲ್ಲಾ ಹೇಳಿದ್ದಾರೆ ಎನ್ನುವುದನ್ನ ಅವರ ಬಾಯಿಂದಲೇ ಕೇಳಿ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!