ಕೊರೋನಾ ವೈರಸ್: ಕುತೂಹಲದಿಂದ ರಸ್ತೆಗೆ ಬಂದ್ರೆ ಬೀಳುತ್ತೆ ಕೇಸ್

ಕೊರೋನಾ ವೈರಸ್: ಕುತೂಹಲದಿಂದ ರಸ್ತೆಗೆ ಬಂದ್ರೆ ಬೀಳುತ್ತೆ ಕೇಸ್

Published : Mar 21, 2020, 04:12 PM IST

ಕೊರೋನಾ ವೈರಸ್ ನಿಯಂತ್ರಣಕ್ಕೆ ದೇಶದಾದ್ಯಂತ ಜನತಾ ಕರ್ಫ್ಯೂ ಹಿನ್ನೆಲೆಯಲ್ಲಿ ಭಾನುವಾರ ಕತೂಹಲದಿಂದ ರಸ್ತೆಗೆ ಬಂದ್ರೆ ಕೇಸ್ ಬೀಳುತ್ತೆ. 

ಬೆಂಗಳೂರು, (ಮಾ.21):  ಕೊರೋನಾ ವೈರಸ್ ನಿಯಂತ್ರಣಕ್ಕೆ ದೇಶದಾದ್ಯಂತ ಜನತಾ ಕರ್ಫ್ಯೂ ಹಿನ್ನೆಲೆಯಲ್ಲಿ ಭಾನುವಾರ ಕತೂಹಲದಿಂದ ರಸ್ತೆಗೆ ಬಂದ್ರೆ ಕೇಸ್ ಬೀಳುತ್ತೆ. 

ಶನಿವಾರ ಒಂದೇ ದಿನ 4 ಕೊರೋನಾ ಪತ್ತೆ: ಕರುನಾಡಲ್ಲಿ 19ಕ್ಕೆ ಏರಿಕೆ

ಕೊರೊನಾ ನಿಯಂತ್ರಣಕ್ಕಾಗಿ ಭಾನುವಾರ ಜನತಾ ಕರ್ಫ್ಯೂಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಅನಗತ್ಯವಾಗಿ ಹೊರಬಂದರೆ ಪ್ರಕರಣ ದಾಖಲಿಸಿ, ಕ್ರಮ ಜರುಗಿಸಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಎಚ್ಚರಿಸಿದ್ದಾರೆ. ಇನ್ನು ಏನೆಲ್ಲಾ ಹೇಳಿದ್ದಾರೆ ಎನ್ನುವುದನ್ನ ಅವರ ಬಾಯಿಂದಲೇ ಕೇಳಿ.

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!