ಯಾವ ಕಾರಣಕ್ಕೂ ಮೈಮರೆಯಬೇಡಿ... ನವೆಂಬರ್‌ನಲ್ಲಿ 3ನೇ ಅಲೆ!

ಯಾವ ಕಾರಣಕ್ಕೂ ಮೈಮರೆಯಬೇಡಿ... ನವೆಂಬರ್‌ನಲ್ಲಿ 3ನೇ ಅಲೆ!

Published : Sep 29, 2021, 06:19 PM IST

* ಕೊರೋನಾ ಕಡಿಮೆಯಾಗಿದೆ ಎಂದು ಮೈಮರೆಯಬೇಡಿ
* ನವೆಂಬರ್ ನಲ್ಲಿ ಮೂರನೇ ಅಲೆ ಆತಂಕ
* ಎಚ್ಚರಿಕೆ ನೀಡಿದ ಡಾ. ಸಿಎನ್ ಮಂಜುನಾಥ್

ಬೆಂಗಳೂರು(ಸೆ. 29)  ಕೊರೋನಾ (Coronavirus) ಕಡಿಮೆ ಆಗಿದೆ ಎಂದು ಮೈಮರೆಯುವ ಹಾಗಿಲ್ಲ. ಅಕ್ಟೋಬರ್ ಮತ್ತು  ನವೆಂಬರ್ ನಲ್ಲಿ ಮೂರನೇ ಅಲೆ (Covid 3rd Wave)ಕಾಡಬಹುದು ಎಂದು ಡಾ. ಸಿಎನ್ ಮಂಜುನಾಥ್ ಎಚ್ಚರಿಕೆ ನೀಡಿದ್ದಾರೆ. ಯಾವ ಕಾರಣಕ್ಕೂ ಕೊರೋನಾ ಎಚ್ಚರಿಕೆ ಸೂತ್ರ ಮರೆಯಬೇಡಿ. ಗುಂಪು ಸೇರುವಿಕೆಯನ್ನು ಆದಷ್ಟು ಮಾಡಬೇಡಿ ಎಂದು ತಿಳಿಸಿದ್ದಾರೆ.

ಕೊರೋನಾ ನಡುವೆ ಶುರುವಾದ ಮತ್ತೊಂದು ತಲೆನೋವು

ಬಹಳಷ್ಟು ಜನ ಲಸಿಕೆ ತೆಗೆದುಕೊಂಡಿದ್ದಾರೆ. ಆಕಸ್ಮಿಕವಾಗಿ ಬಂದರೂ ಹಾನಿಯ ಪ್ರಮಾಣ ಕಡಿಮೆ ಇರಬಹುದು. ಈಗ ಕಾಡುತ್ತಿರುವ ವೈರಸ್ ಆದರೆ ನಿಯಂತ್ರಣ ಸುಲಭ.. ಆದರೆ ರೂಪಾಂತರಿ ವೈರಸ್ ಕಾಟ ಕೊಡಲು ಆರಂಭಿಸಿದರೆ ಕಷ್ಟ ಎಂದು ಎಚ್ಚರಿಕೆ ನೀಡಿದ್ದಾರೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?