Prajwal Revanna arrest: ಪ್ರಜ್ವಲ್‌ ರೇವಣ್ಣ ಅರೆಸ್ಟ್..ಈ ಬಗ್ಗೆ ಗೃಹ ಸಚಿವ ಪರಮೇಶ್ವರ್‌ ಹೇಳಿದ್ದೇನು ?

Prajwal Revanna arrest: ಪ್ರಜ್ವಲ್‌ ರೇವಣ್ಣ ಅರೆಸ್ಟ್..ಈ ಬಗ್ಗೆ ಗೃಹ ಸಚಿವ ಪರಮೇಶ್ವರ್‌ ಹೇಳಿದ್ದೇನು ?

Published : May 31, 2024, 01:47 PM IST

ಪ್ರಜ್ವಲ್​ ರೇವಣ್ಣ ಅರೆಸ್ಟ್ ಆದ​ ಬಳಿಕ ಗೃಹ ಸಚಿವ ಡಾ.ಜಿ. ಪರಮೇಶ್ವರ್​ ಪ್ರತಿಕ್ರಿಯೆ ನೀಡಿದ್ದು, ನಾನು ಎಸ್​​ಐಟಿ ಅಧಿಕಾರಿಗಳನ್ನು ಭೇಟಿಯಾಗಿಲ್ಲ ಎಂದಿದ್ದಾರೆ.
 

ಪ್ರಜ್ವಲ್​ ರೇವಣ್ಣ ಅರೆಸ್ಟ್(Prajwal Revanna arrest) ಆದ​ ಬಳಿಕ ಗೃಹ ಸಚಿವ ಡಾ.ಜಿ. ಪರಮೇಶ್ವರ್(Dr. G. Parameshwar)​ ಪ್ರತಿಕ್ರಿಯೆ ನೀಡಿದ್ದು, ನಾನು ಎಸ್​​ಐಟಿ(SIT) ಅಧಿಕಾರಿಗಳನ್ನು ಭೇಟಿಯಾಗಿಲ್ಲ ಎಂದಿದ್ದಾರೆ. ಅವರು ವಿಷಯವನ್ನು ಗೌಪ್ಯವಾಗಿ ಇಟ್ಟುಕೊಳ್ತಾರೆ. ಪ್ರಜ್ವಲ್‌​ರನ್ನು ಕಾನೂನು ಪ್ರಕಾರ ಅರೆಸ್ಟ್​ ಮಾಡಿದ್ದಾರೆ. ಪ್ರಜ್ವಲ್​​ ತನಿಖೆಗೆ ಸಹಕಾರ ಕೊಡ್ತಿದ್ದಾರೆ. ಕೊಡಲೇಬೇಕು. ಎಸ್​ಐಟಿ ಮುಂದಿನ ಕ್ರಮ ಕೈಗೊಳ್ಳುತ್ತದೆ. ಕಾನೂನು ಪ್ರಕಾರ ಕ್ರಮವನ್ನು ಕೈಗೊಳ್ಳಲಾಗುತ್ತದೆ. ಸಂತ್ರಸ್ತೆಯರು ಎಸ್​​​ಐಟಿ ಅಧಿಕಾರಿಗಳ ಬಳಿ ದೂರು ನೀಡಬಹುದು ಎಂದು ಗೃಹ ಸಚಿವರು ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಅರೆಸ್ಟ್‌ಗೂ ಮುನ್ನ ಏರ್​ಪೋರ್ಟ್‌ ನಲ್ಲಿ ನಡೆದಿದ್ದೇನು..? ಎಸ್​ಐಟಿ ಅಧಿಕಾರಿಗಳು ಬರುತ್ತಿದ್ದನ್ನು ಕಂಡು ಪ್ರಜ್ವಲ್​ ಗರಂ!

24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!