Prajwal Revanna arrest: ಪ್ರಜ್ವಲ್‌ ರೇವಣ್ಣ ಅರೆಸ್ಟ್..ಈ ಬಗ್ಗೆ ಗೃಹ ಸಚಿವ ಪರಮೇಶ್ವರ್‌ ಹೇಳಿದ್ದೇನು ?

Prajwal Revanna arrest: ಪ್ರಜ್ವಲ್‌ ರೇವಣ್ಣ ಅರೆಸ್ಟ್..ಈ ಬಗ್ಗೆ ಗೃಹ ಸಚಿವ ಪರಮೇಶ್ವರ್‌ ಹೇಳಿದ್ದೇನು ?

Published : May 31, 2024, 01:47 PM IST

ಪ್ರಜ್ವಲ್​ ರೇವಣ್ಣ ಅರೆಸ್ಟ್ ಆದ​ ಬಳಿಕ ಗೃಹ ಸಚಿವ ಡಾ.ಜಿ. ಪರಮೇಶ್ವರ್​ ಪ್ರತಿಕ್ರಿಯೆ ನೀಡಿದ್ದು, ನಾನು ಎಸ್​​ಐಟಿ ಅಧಿಕಾರಿಗಳನ್ನು ಭೇಟಿಯಾಗಿಲ್ಲ ಎಂದಿದ್ದಾರೆ.
 

ಪ್ರಜ್ವಲ್​ ರೇವಣ್ಣ ಅರೆಸ್ಟ್(Prajwal Revanna arrest) ಆದ​ ಬಳಿಕ ಗೃಹ ಸಚಿವ ಡಾ.ಜಿ. ಪರಮೇಶ್ವರ್(Dr. G. Parameshwar)​ ಪ್ರತಿಕ್ರಿಯೆ ನೀಡಿದ್ದು, ನಾನು ಎಸ್​​ಐಟಿ(SIT) ಅಧಿಕಾರಿಗಳನ್ನು ಭೇಟಿಯಾಗಿಲ್ಲ ಎಂದಿದ್ದಾರೆ. ಅವರು ವಿಷಯವನ್ನು ಗೌಪ್ಯವಾಗಿ ಇಟ್ಟುಕೊಳ್ತಾರೆ. ಪ್ರಜ್ವಲ್‌​ರನ್ನು ಕಾನೂನು ಪ್ರಕಾರ ಅರೆಸ್ಟ್​ ಮಾಡಿದ್ದಾರೆ. ಪ್ರಜ್ವಲ್​​ ತನಿಖೆಗೆ ಸಹಕಾರ ಕೊಡ್ತಿದ್ದಾರೆ. ಕೊಡಲೇಬೇಕು. ಎಸ್​ಐಟಿ ಮುಂದಿನ ಕ್ರಮ ಕೈಗೊಳ್ಳುತ್ತದೆ. ಕಾನೂನು ಪ್ರಕಾರ ಕ್ರಮವನ್ನು ಕೈಗೊಳ್ಳಲಾಗುತ್ತದೆ. ಸಂತ್ರಸ್ತೆಯರು ಎಸ್​​​ಐಟಿ ಅಧಿಕಾರಿಗಳ ಬಳಿ ದೂರು ನೀಡಬಹುದು ಎಂದು ಗೃಹ ಸಚಿವರು ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಅರೆಸ್ಟ್‌ಗೂ ಮುನ್ನ ಏರ್​ಪೋರ್ಟ್‌ ನಲ್ಲಿ ನಡೆದಿದ್ದೇನು..? ಎಸ್​ಐಟಿ ಅಧಿಕಾರಿಗಳು ಬರುತ್ತಿದ್ದನ್ನು ಕಂಡು ಪ್ರಜ್ವಲ್​ ಗರಂ!

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!