Prajwal Revanna arrest: ಪ್ರಜ್ವಲ್‌ ರೇವಣ್ಣ ಅರೆಸ್ಟ್..ಈ ಬಗ್ಗೆ ಗೃಹ ಸಚಿವ ಪರಮೇಶ್ವರ್‌ ಹೇಳಿದ್ದೇನು ?

Prajwal Revanna arrest: ಪ್ರಜ್ವಲ್‌ ರೇವಣ್ಣ ಅರೆಸ್ಟ್..ಈ ಬಗ್ಗೆ ಗೃಹ ಸಚಿವ ಪರಮೇಶ್ವರ್‌ ಹೇಳಿದ್ದೇನು ?

Published : May 31, 2024, 01:47 PM IST

ಪ್ರಜ್ವಲ್​ ರೇವಣ್ಣ ಅರೆಸ್ಟ್ ಆದ​ ಬಳಿಕ ಗೃಹ ಸಚಿವ ಡಾ.ಜಿ. ಪರಮೇಶ್ವರ್​ ಪ್ರತಿಕ್ರಿಯೆ ನೀಡಿದ್ದು, ನಾನು ಎಸ್​​ಐಟಿ ಅಧಿಕಾರಿಗಳನ್ನು ಭೇಟಿಯಾಗಿಲ್ಲ ಎಂದಿದ್ದಾರೆ.
 

ಪ್ರಜ್ವಲ್​ ರೇವಣ್ಣ ಅರೆಸ್ಟ್(Prajwal Revanna arrest) ಆದ​ ಬಳಿಕ ಗೃಹ ಸಚಿವ ಡಾ.ಜಿ. ಪರಮೇಶ್ವರ್(Dr. G. Parameshwar)​ ಪ್ರತಿಕ್ರಿಯೆ ನೀಡಿದ್ದು, ನಾನು ಎಸ್​​ಐಟಿ(SIT) ಅಧಿಕಾರಿಗಳನ್ನು ಭೇಟಿಯಾಗಿಲ್ಲ ಎಂದಿದ್ದಾರೆ. ಅವರು ವಿಷಯವನ್ನು ಗೌಪ್ಯವಾಗಿ ಇಟ್ಟುಕೊಳ್ತಾರೆ. ಪ್ರಜ್ವಲ್‌​ರನ್ನು ಕಾನೂನು ಪ್ರಕಾರ ಅರೆಸ್ಟ್​ ಮಾಡಿದ್ದಾರೆ. ಪ್ರಜ್ವಲ್​​ ತನಿಖೆಗೆ ಸಹಕಾರ ಕೊಡ್ತಿದ್ದಾರೆ. ಕೊಡಲೇಬೇಕು. ಎಸ್​ಐಟಿ ಮುಂದಿನ ಕ್ರಮ ಕೈಗೊಳ್ಳುತ್ತದೆ. ಕಾನೂನು ಪ್ರಕಾರ ಕ್ರಮವನ್ನು ಕೈಗೊಳ್ಳಲಾಗುತ್ತದೆ. ಸಂತ್ರಸ್ತೆಯರು ಎಸ್​​​ಐಟಿ ಅಧಿಕಾರಿಗಳ ಬಳಿ ದೂರು ನೀಡಬಹುದು ಎಂದು ಗೃಹ ಸಚಿವರು ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಅರೆಸ್ಟ್‌ಗೂ ಮುನ್ನ ಏರ್​ಪೋರ್ಟ್‌ ನಲ್ಲಿ ನಡೆದಿದ್ದೇನು..? ಎಸ್​ಐಟಿ ಅಧಿಕಾರಿಗಳು ಬರುತ್ತಿದ್ದನ್ನು ಕಂಡು ಪ್ರಜ್ವಲ್​ ಗರಂ!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?