ಬಾವಿಗಿಳಿದು ಚಿರತೆಯನ್ನು ರಕ್ಷಿಸಿದ ಗಟ್ಟಿಗಿತ್ತಿ: ವೈದ್ಯೆಯ ಸಾಧನೆಗೆ ಎಲ್ಲರ ಮೆಚ್ಚುಗೆ

ಬಾವಿಗಿಳಿದು ಚಿರತೆಯನ್ನು ರಕ್ಷಿಸಿದ ಗಟ್ಟಿಗಿತ್ತಿ: ವೈದ್ಯೆಯ ಸಾಧನೆಗೆ ಎಲ್ಲರ ಮೆಚ್ಚುಗೆ

Published : Feb 14, 2023, 04:25 PM IST

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪ ಆಳವಾದ ಬಾವಿಗೆ 1 ವರ್ಷದ ಪ್ರಾಯದ ಚಿರತೆ ಬಿದ್ದಿದ್ದು, ಇದೀಗ ರಕ್ಷಣೆ ಮಾಡಲಾಗಿದೆ.
 

ಮಂಗಳೂರು ಸಮೀಪ ಆಳವಾದ ಬಾವಿಗೆ ಬಿದ್ದ ಚಿರತೆಯನ್ನು, ಡಾ. ಮೇಘನಾ ಎಂಬುವವರು ರಕ್ಷಣೆ ಮಾಡಿದ್ದಾರೆ. 20 ಗಂಟೆಗಳ ಕಾರ್ಯಾಚರಣೆ ನಂತರವೂ ಚಿರತೆ ರಕ್ಷಿಸುವಲ್ಲಿ ವಿಫಲವಾಗಿದ್ದು, ಆದರೆ ಯಾವುದೇ ಅಂಜಿಕೆಯಿಲ್ಲದೆ ಬೋನ್‌ ಒಳಗೆ ಡಾ. ಮೇಘನಾ ಬಾವಿಗೆ ಇಳಿದಿದ್ದಾರೆ. ನಂತರ ಅರವಳಿಕೆ ಇಂಜೆಕ್ಷನ್ ನೀಡಿ ಚಿರತೆಯನ್ನು ಪ್ರಜ್ಞೆ ತಪ್ಪಿಸಿ ಸೇಫಾಗಿ ಚಿರತೆ ಜೊತೆ ಮೇಲೆ ಬಂದಿದ್ದಾರೆ. ಇವರ ಸಾಧನೆಗೆ ಎಲ್ಲರೂ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. 1 ವರ್ಷದ ಪ್ರಾಯದ ಚಿರತೆ ಬಾವಿಯೊಳಗೆ ಬಿದ್ದಿದ್ದು, ಅರಣ್ಯ ಇಲಾಖೆ ಮೇಲೆತ್ತಲು ವಿಫಲವಾಗಿತ್ತು.

ಬಿಗ್ 3 ಇಂಪ್ಯಾಕ್ಟ್: ಮೈಸೂರಿನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಪ್ರಾರಂಭ

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more