ಬಾವಿಗಿಳಿದು ಚಿರತೆಯನ್ನು ರಕ್ಷಿಸಿದ ಗಟ್ಟಿಗಿತ್ತಿ: ವೈದ್ಯೆಯ ಸಾಧನೆಗೆ ಎಲ್ಲರ ಮೆಚ್ಚುಗೆ

ಬಾವಿಗಿಳಿದು ಚಿರತೆಯನ್ನು ರಕ್ಷಿಸಿದ ಗಟ್ಟಿಗಿತ್ತಿ: ವೈದ್ಯೆಯ ಸಾಧನೆಗೆ ಎಲ್ಲರ ಮೆಚ್ಚುಗೆ

Published : Feb 14, 2023, 04:25 PM IST

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪ ಆಳವಾದ ಬಾವಿಗೆ 1 ವರ್ಷದ ಪ್ರಾಯದ ಚಿರತೆ ಬಿದ್ದಿದ್ದು, ಇದೀಗ ರಕ್ಷಣೆ ಮಾಡಲಾಗಿದೆ.
 

ಮಂಗಳೂರು ಸಮೀಪ ಆಳವಾದ ಬಾವಿಗೆ ಬಿದ್ದ ಚಿರತೆಯನ್ನು, ಡಾ. ಮೇಘನಾ ಎಂಬುವವರು ರಕ್ಷಣೆ ಮಾಡಿದ್ದಾರೆ. 20 ಗಂಟೆಗಳ ಕಾರ್ಯಾಚರಣೆ ನಂತರವೂ ಚಿರತೆ ರಕ್ಷಿಸುವಲ್ಲಿ ವಿಫಲವಾಗಿದ್ದು, ಆದರೆ ಯಾವುದೇ ಅಂಜಿಕೆಯಿಲ್ಲದೆ ಬೋನ್‌ ಒಳಗೆ ಡಾ. ಮೇಘನಾ ಬಾವಿಗೆ ಇಳಿದಿದ್ದಾರೆ. ನಂತರ ಅರವಳಿಕೆ ಇಂಜೆಕ್ಷನ್ ನೀಡಿ ಚಿರತೆಯನ್ನು ಪ್ರಜ್ಞೆ ತಪ್ಪಿಸಿ ಸೇಫಾಗಿ ಚಿರತೆ ಜೊತೆ ಮೇಲೆ ಬಂದಿದ್ದಾರೆ. ಇವರ ಸಾಧನೆಗೆ ಎಲ್ಲರೂ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. 1 ವರ್ಷದ ಪ್ರಾಯದ ಚಿರತೆ ಬಾವಿಯೊಳಗೆ ಬಿದ್ದಿದ್ದು, ಅರಣ್ಯ ಇಲಾಖೆ ಮೇಲೆತ್ತಲು ವಿಫಲವಾಗಿತ್ತು.

ಬಿಗ್ 3 ಇಂಪ್ಯಾಕ್ಟ್: ಮೈಸೂರಿನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಪ್ರಾರಂಭ

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!