ಬಾವಿಗಿಳಿದು ಚಿರತೆಯನ್ನು ರಕ್ಷಿಸಿದ ಗಟ್ಟಿಗಿತ್ತಿ: ವೈದ್ಯೆಯ ಸಾಧನೆಗೆ ಎಲ್ಲರ ಮೆಚ್ಚುಗೆ

ಬಾವಿಗಿಳಿದು ಚಿರತೆಯನ್ನು ರಕ್ಷಿಸಿದ ಗಟ್ಟಿಗಿತ್ತಿ: ವೈದ್ಯೆಯ ಸಾಧನೆಗೆ ಎಲ್ಲರ ಮೆಚ್ಚುಗೆ

Published : Feb 14, 2023, 04:25 PM IST

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪ ಆಳವಾದ ಬಾವಿಗೆ 1 ವರ್ಷದ ಪ್ರಾಯದ ಚಿರತೆ ಬಿದ್ದಿದ್ದು, ಇದೀಗ ರಕ್ಷಣೆ ಮಾಡಲಾಗಿದೆ.
 

ಮಂಗಳೂರು ಸಮೀಪ ಆಳವಾದ ಬಾವಿಗೆ ಬಿದ್ದ ಚಿರತೆಯನ್ನು, ಡಾ. ಮೇಘನಾ ಎಂಬುವವರು ರಕ್ಷಣೆ ಮಾಡಿದ್ದಾರೆ. 20 ಗಂಟೆಗಳ ಕಾರ್ಯಾಚರಣೆ ನಂತರವೂ ಚಿರತೆ ರಕ್ಷಿಸುವಲ್ಲಿ ವಿಫಲವಾಗಿದ್ದು, ಆದರೆ ಯಾವುದೇ ಅಂಜಿಕೆಯಿಲ್ಲದೆ ಬೋನ್‌ ಒಳಗೆ ಡಾ. ಮೇಘನಾ ಬಾವಿಗೆ ಇಳಿದಿದ್ದಾರೆ. ನಂತರ ಅರವಳಿಕೆ ಇಂಜೆಕ್ಷನ್ ನೀಡಿ ಚಿರತೆಯನ್ನು ಪ್ರಜ್ಞೆ ತಪ್ಪಿಸಿ ಸೇಫಾಗಿ ಚಿರತೆ ಜೊತೆ ಮೇಲೆ ಬಂದಿದ್ದಾರೆ. ಇವರ ಸಾಧನೆಗೆ ಎಲ್ಲರೂ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. 1 ವರ್ಷದ ಪ್ರಾಯದ ಚಿರತೆ ಬಾವಿಯೊಳಗೆ ಬಿದ್ದಿದ್ದು, ಅರಣ್ಯ ಇಲಾಖೆ ಮೇಲೆತ್ತಲು ವಿಫಲವಾಗಿತ್ತು.

ಬಿಗ್ 3 ಇಂಪ್ಯಾಕ್ಟ್: ಮೈಸೂರಿನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಪ್ರಾರಂಭ

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more