ಬಾವಿಗಿಳಿದು ಚಿರತೆಯನ್ನು ರಕ್ಷಿಸಿದ ಗಟ್ಟಿಗಿತ್ತಿ: ವೈದ್ಯೆಯ ಸಾಧನೆಗೆ ಎಲ್ಲರ ಮೆಚ್ಚುಗೆ

ಬಾವಿಗಿಳಿದು ಚಿರತೆಯನ್ನು ರಕ್ಷಿಸಿದ ಗಟ್ಟಿಗಿತ್ತಿ: ವೈದ್ಯೆಯ ಸಾಧನೆಗೆ ಎಲ್ಲರ ಮೆಚ್ಚುಗೆ

Published : Feb 14, 2023, 04:25 PM IST

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪ ಆಳವಾದ ಬಾವಿಗೆ 1 ವರ್ಷದ ಪ್ರಾಯದ ಚಿರತೆ ಬಿದ್ದಿದ್ದು, ಇದೀಗ ರಕ್ಷಣೆ ಮಾಡಲಾಗಿದೆ.
 

ಮಂಗಳೂರು ಸಮೀಪ ಆಳವಾದ ಬಾವಿಗೆ ಬಿದ್ದ ಚಿರತೆಯನ್ನು, ಡಾ. ಮೇಘನಾ ಎಂಬುವವರು ರಕ್ಷಣೆ ಮಾಡಿದ್ದಾರೆ. 20 ಗಂಟೆಗಳ ಕಾರ್ಯಾಚರಣೆ ನಂತರವೂ ಚಿರತೆ ರಕ್ಷಿಸುವಲ್ಲಿ ವಿಫಲವಾಗಿದ್ದು, ಆದರೆ ಯಾವುದೇ ಅಂಜಿಕೆಯಿಲ್ಲದೆ ಬೋನ್‌ ಒಳಗೆ ಡಾ. ಮೇಘನಾ ಬಾವಿಗೆ ಇಳಿದಿದ್ದಾರೆ. ನಂತರ ಅರವಳಿಕೆ ಇಂಜೆಕ್ಷನ್ ನೀಡಿ ಚಿರತೆಯನ್ನು ಪ್ರಜ್ಞೆ ತಪ್ಪಿಸಿ ಸೇಫಾಗಿ ಚಿರತೆ ಜೊತೆ ಮೇಲೆ ಬಂದಿದ್ದಾರೆ. ಇವರ ಸಾಧನೆಗೆ ಎಲ್ಲರೂ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. 1 ವರ್ಷದ ಪ್ರಾಯದ ಚಿರತೆ ಬಾವಿಯೊಳಗೆ ಬಿದ್ದಿದ್ದು, ಅರಣ್ಯ ಇಲಾಖೆ ಮೇಲೆತ್ತಲು ವಿಫಲವಾಗಿತ್ತು.

ಬಿಗ್ 3 ಇಂಪ್ಯಾಕ್ಟ್: ಮೈಸೂರಿನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಪ್ರಾರಂಭ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more