ಜನಪದ ಸಾಂಗ್ ಹಾಡಿ ಭಕ್ತರನ್ನ ರಂಜಿಸಿದ ಡಾ. ಶಿವುಕುಮಾರ ಸ್ವಾಮೀಜಿ

ಜನಪದ ಸಾಂಗ್ ಹಾಡಿ ಭಕ್ತರನ್ನ ರಂಜಿಸಿದ ಡಾ. ಶಿವುಕುಮಾರ ಸ್ವಾಮೀಜಿ

Suvarna News   | Asianet News
Published : Jan 16, 2020, 11:47 AM IST

ಶ್ರೀ ಸಿದ್ದಶ್ರೀ ರಾಷ್ಟ್ರೀಯ ಉತ್ಸವ 2020ರ ಕಾರ್ಯಕ್ರಮದಲ್ಲಿ ಜನಪದ ಗೀತೆ ಹಾಡಿದ ಡಾ. ಶಿವುಕುಮಾರ ಸ್ವಾಮೀಜಿ| ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಜಿಲ್ಲೆಯ ಸಿದ್ದನಕೊಳ್ಳದಲ್ಲಿ ನಡೆದ ಕಾರ್ಯಕ್ರಮ| ಖ್ಯಾತ ಬಾಲಿವುಡ್ ಗಾಯಕಿ ಮಧುಶ್ರೀ ಭಟ್ಟಾಚಾರ್ಯ ಸೇರಿದಂತೆ ವಿವಿಧ ಕಲಾವಿದರಿಂದ ಸಂಗೀತ ಕಾರ್ಯಕ್ರಮ|

ಹುನಗುಂದ(ಜ.16): ಜಿಲ್ಲೆಯ ಹುನಗುಂದ ತಾಲೂಕಿನ ಸಿದ್ದನಕೊಳ್ಳದಲ್ಲಿ ನಡೆದ ಶ್ರೀ ಸಿದ್ದಶ್ರೀ ರಾಷ್ಟ್ರೀಯ ಉತ್ಸವ 2020ರ ಕಾರ್ಯಕ್ರಮದಲ್ಲಿ ಡಾ. ಶಿವುಕುಮಾರ ಸ್ವಾಮೀಜಿ ಅವರ ಸಾಂಗ್‌ಗೆ ಭಕ್ತರು ಫುಲ್ ಫಿದಾ ಆಗಿದ್ದಾರೆ.  

ಹುನಗುಂದ: ಖ್ಯಾತ ಬಾಲಿವುಡ್‌ ಗಾಯಕಿ ಮಧುಶ್ರೀಗೆ ಸಿದ್ದಶ್ರೀ ಪ್ರಶಸ್ತಿ

ರಾಷ್ಟ್ರೀಯ ಉತ್ಸವದಲ್ಲಿ ವಿವಿಧ ಕಲಾವಿದರ ಹಾಡಿನ ಮಧ್ಯೆ ಡಾ. ಶಿವುಕುಮಾರ ಸ್ವಾಮೀಜಿ "ತರವಲ್ಲ ತಗಿ ನಿನ್ನ ತಂಬೂರಿ" ಎಂಬ ಜಾನಪದ ಹಾಡುವ ಮೂಲಕ ಭಕ್ತರನ್ನ ರಂಜಿಸಿದ್ದಾರೆ. ಜಾತ್ರಾ ನಿಮಿತ್ತವಾಗಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸ್ವಾಮೀಜಿ ಸ್ವತಃ ಹಾಡು ಹಾಡಿದ್ದಾರೆ. ಖ್ಯಾತ ಬಾಲಿವುಡ್ ಗಾಯಕಿ ಮಧುಶ್ರೀ ಭಟ್ಟಾಚಾರ್ಯ ಸೇರಿದಂತೆ ವಿವಿಧ ಕಲಾವಿದರಿಂದ ಸಂಗೀತ  ಕಾರ್ಯಕ್ರಮ ನಡೆದಿದೆ. 
 

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!