ಜನಪದ ಸಾಂಗ್ ಹಾಡಿ ಭಕ್ತರನ್ನ ರಂಜಿಸಿದ ಡಾ. ಶಿವುಕುಮಾರ ಸ್ವಾಮೀಜಿ

ಜನಪದ ಸಾಂಗ್ ಹಾಡಿ ಭಕ್ತರನ್ನ ರಂಜಿಸಿದ ಡಾ. ಶಿವುಕುಮಾರ ಸ್ವಾಮೀಜಿ

Suvarna News   | Asianet News
Published : Jan 16, 2020, 11:47 AM IST

ಶ್ರೀ ಸಿದ್ದಶ್ರೀ ರಾಷ್ಟ್ರೀಯ ಉತ್ಸವ 2020ರ ಕಾರ್ಯಕ್ರಮದಲ್ಲಿ ಜನಪದ ಗೀತೆ ಹಾಡಿದ ಡಾ. ಶಿವುಕುಮಾರ ಸ್ವಾಮೀಜಿ| ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಜಿಲ್ಲೆಯ ಸಿದ್ದನಕೊಳ್ಳದಲ್ಲಿ ನಡೆದ ಕಾರ್ಯಕ್ರಮ| ಖ್ಯಾತ ಬಾಲಿವುಡ್ ಗಾಯಕಿ ಮಧುಶ್ರೀ ಭಟ್ಟಾಚಾರ್ಯ ಸೇರಿದಂತೆ ವಿವಿಧ ಕಲಾವಿದರಿಂದ ಸಂಗೀತ ಕಾರ್ಯಕ್ರಮ|

ಹುನಗುಂದ(ಜ.16): ಜಿಲ್ಲೆಯ ಹುನಗುಂದ ತಾಲೂಕಿನ ಸಿದ್ದನಕೊಳ್ಳದಲ್ಲಿ ನಡೆದ ಶ್ರೀ ಸಿದ್ದಶ್ರೀ ರಾಷ್ಟ್ರೀಯ ಉತ್ಸವ 2020ರ ಕಾರ್ಯಕ್ರಮದಲ್ಲಿ ಡಾ. ಶಿವುಕುಮಾರ ಸ್ವಾಮೀಜಿ ಅವರ ಸಾಂಗ್‌ಗೆ ಭಕ್ತರು ಫುಲ್ ಫಿದಾ ಆಗಿದ್ದಾರೆ.  

ಹುನಗುಂದ: ಖ್ಯಾತ ಬಾಲಿವುಡ್‌ ಗಾಯಕಿ ಮಧುಶ್ರೀಗೆ ಸಿದ್ದಶ್ರೀ ಪ್ರಶಸ್ತಿ

ರಾಷ್ಟ್ರೀಯ ಉತ್ಸವದಲ್ಲಿ ವಿವಿಧ ಕಲಾವಿದರ ಹಾಡಿನ ಮಧ್ಯೆ ಡಾ. ಶಿವುಕುಮಾರ ಸ್ವಾಮೀಜಿ "ತರವಲ್ಲ ತಗಿ ನಿನ್ನ ತಂಬೂರಿ" ಎಂಬ ಜಾನಪದ ಹಾಡುವ ಮೂಲಕ ಭಕ್ತರನ್ನ ರಂಜಿಸಿದ್ದಾರೆ. ಜಾತ್ರಾ ನಿಮಿತ್ತವಾಗಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸ್ವಾಮೀಜಿ ಸ್ವತಃ ಹಾಡು ಹಾಡಿದ್ದಾರೆ. ಖ್ಯಾತ ಬಾಲಿವುಡ್ ಗಾಯಕಿ ಮಧುಶ್ರೀ ಭಟ್ಟಾಚಾರ್ಯ ಸೇರಿದಂತೆ ವಿವಿಧ ಕಲಾವಿದರಿಂದ ಸಂಗೀತ  ಕಾರ್ಯಕ್ರಮ ನಡೆದಿದೆ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?