ಸುವರ್ಣ ಸಾಧಕರು ಪ್ರಶಸ್ತಿಗೆ ಭಾಜನರಾದ ಬಾಗಲಕೋಟೆಯ ಡಾ. ವಿಠಲ್‌ ಶ್ಯಾವಿ

ಸುವರ್ಣ ಸಾಧಕರು ಪ್ರಶಸ್ತಿಗೆ ಭಾಜನರಾದ ಬಾಗಲಕೋಟೆಯ ಡಾ. ವಿಠಲ್‌ ಶ್ಯಾವಿ

Published : Sep 07, 2023, 01:05 PM IST

ಸಮಾಜಕ್ಕೆ ಕೊಡುಗೆ ನೀಡಿದ ಹಲವಾರು ಸೇವಕರನ್ನು ಗುರುತಿಸುವ ಕಾರ್ಯಕ್ಕೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತ್ತು ಕನ್ನಡಪ್ರಭ ಮುಂದಾಗಿದೆ.
 

ಪ್ರತಿವರ್ಷ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತ್ತು ಕನ್ನಡಪ್ರಭ ವತಿಯಿಂದ ಸಾಮಾಜಕ್ಕೆ ಕೊಡುಗೆ ನೀಡಿದ ಹಲವು ಸಾಧಕರನ್ನು ಗೌರವಿಸಲಾಗುತ್ತದೆ. ಅದರಂತೆ ಈ ಬಾರಿಯೂ ಸಮಾಜಕ್ಕೆ ಕೊಡುಗೆ ನೀಡಿದ ಹಲವರನ್ನು ಗುರುತಿಸುವ ಕಾರ್ಯ ನಡೆದಿದ್ದು, ಈ ಬಾರೀ ಬಾಗಲಕೋಟೆ ಜಿಲ್ಲೆಯ ಇಳಕಲ್‌ನ ವೈದ್ಯರಾದ ಡಾ.ವಿಠಲ್‌ ಶ್ಯಾವಿ ಅವರ ವೈದ್ಯಕೀಯ ಸೇವೆ ಗುರುತಿಸಿ, ಸುವರ್ಣ ಸಾಧಕರು ಪ್ರಶಸ್ತಿಯನ್ನು ನೀಡಲಾಗಿದೆ. ಇವರು ಇಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ಚಿಕಿತ್ಸೆಯನ್ನು ನೀಡುತ್ತಿದ್ದಾರೆ. ಇವರು ಶ್ಯಾವಿ ಸಂಜೀವಿನಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾರೆ. 

ಇದನ್ನೂ ವೀಕ್ಷಿಸಿ:  ಸನಾತನ ಧರ್ಮ ಡೆಂಘೀ, ಮಲೇರಿಯಾವಲ್ಲ, ಏಡ್ಸ್ ರೋಗಿವಿದ್ದಂತೆ: ಎ. ರಾಜಾ

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more