ಸುವರ್ಣ ಸಾಧಕರು ಪ್ರಶಸ್ತಿಗೆ ಭಾಜನರಾದ ಬಾಗಲಕೋಟೆಯ ಡಾ. ವಿಠಲ್‌ ಶ್ಯಾವಿ

ಸುವರ್ಣ ಸಾಧಕರು ಪ್ರಶಸ್ತಿಗೆ ಭಾಜನರಾದ ಬಾಗಲಕೋಟೆಯ ಡಾ. ವಿಠಲ್‌ ಶ್ಯಾವಿ

Published : Sep 07, 2023, 01:05 PM IST

ಸಮಾಜಕ್ಕೆ ಕೊಡುಗೆ ನೀಡಿದ ಹಲವಾರು ಸೇವಕರನ್ನು ಗುರುತಿಸುವ ಕಾರ್ಯಕ್ಕೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತ್ತು ಕನ್ನಡಪ್ರಭ ಮುಂದಾಗಿದೆ.
 

ಪ್ರತಿವರ್ಷ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತ್ತು ಕನ್ನಡಪ್ರಭ ವತಿಯಿಂದ ಸಾಮಾಜಕ್ಕೆ ಕೊಡುಗೆ ನೀಡಿದ ಹಲವು ಸಾಧಕರನ್ನು ಗೌರವಿಸಲಾಗುತ್ತದೆ. ಅದರಂತೆ ಈ ಬಾರಿಯೂ ಸಮಾಜಕ್ಕೆ ಕೊಡುಗೆ ನೀಡಿದ ಹಲವರನ್ನು ಗುರುತಿಸುವ ಕಾರ್ಯ ನಡೆದಿದ್ದು, ಈ ಬಾರೀ ಬಾಗಲಕೋಟೆ ಜಿಲ್ಲೆಯ ಇಳಕಲ್‌ನ ವೈದ್ಯರಾದ ಡಾ.ವಿಠಲ್‌ ಶ್ಯಾವಿ ಅವರ ವೈದ್ಯಕೀಯ ಸೇವೆ ಗುರುತಿಸಿ, ಸುವರ್ಣ ಸಾಧಕರು ಪ್ರಶಸ್ತಿಯನ್ನು ನೀಡಲಾಗಿದೆ. ಇವರು ಇಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ಚಿಕಿತ್ಸೆಯನ್ನು ನೀಡುತ್ತಿದ್ದಾರೆ. ಇವರು ಶ್ಯಾವಿ ಸಂಜೀವಿನಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾರೆ. 

ಇದನ್ನೂ ವೀಕ್ಷಿಸಿ:  ಸನಾತನ ಧರ್ಮ ಡೆಂಘೀ, ಮಲೇರಿಯಾವಲ್ಲ, ಏಡ್ಸ್ ರೋಗಿವಿದ್ದಂತೆ: ಎ. ರಾಜಾ

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more