ಎಣ್ಣೆ ಹೊಡೆದು ಡ್ರೈವ್ ಮಾಡೋ ಮುನ್ನ ಹುಷಾರ್..! ಆರ್‌ಟಿಒದಿಂದಲೂ ಇನ್ಮುಂದೆ ಡ್ರಿಂಕ್ ಅಂಡ್ ಡ್ರೈವ್ ಆಪರೇಷನ್‌!

ಎಣ್ಣೆ ಹೊಡೆದು ಡ್ರೈವ್ ಮಾಡೋ ಮುನ್ನ ಹುಷಾರ್..! ಆರ್‌ಟಿಒದಿಂದಲೂ ಇನ್ಮುಂದೆ ಡ್ರಿಂಕ್ ಅಂಡ್ ಡ್ರೈವ್ ಆಪರೇಷನ್‌!

Published : May 21, 2024, 02:08 PM ISTUpdated : May 21, 2024, 02:09 PM IST

ಸಾರಿಗೆ ಇಲಾಖೆ ಅಧಿಕಾರಿಗಳು ಇನ್ಮೇಲೆ ಡ್ರಿಂಕ್‌ ಅಂಡ್‌ ಡ್ರೈವ್‌ ತಪಾಸಣೆ ನಡೆಸಲಿದ್ದಾರೆ. ಕುಡಿದು ವಾಹನ ಚಾಲನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದ್ದಾರೆ.

ಇನ್ಮೇಲೆ ಎಣ್ಣೆ ಹೊಡೆದು ಡ್ರೈವ್‌ ಮಾಡುವ ಮುನ್ನ ಚಾಲಕರೇ ಹುಷಾರ್‌. ಏಕೆಂದರೆ ಇನ್ಮುಂದೆ ಆರ್‌ಟಿಓದಿಂದಲೂ(RTO) ಡ್ರಿಂಕ್‌ ಅಂಡ್‌ ಡ್ರೈವ್‌(Drink and Drive) ಆಪರೇಷನ್‌ ನಡೆಸಲಾಗುವುದು. ಸಾರಿಗೆ ಇಲಾಖೆಯಿಂದಲೇ ಇನ್ಮುಂದೆ ತಪಾಸಣೆ ನಡೆಯಲಿದೆ. ಇಷ್ಟು ದಿನ ಕೇವಲ ಸಂಚಾರಿ ಪೊಲೀಸರು ಮಾತ್ರ ಚೆಕ್ ಮಾಡುತ್ತಿದ್ದರು. ಇನ್ಮೇಲೆ ಸಾರಿಗೆ ಇಲಾಖೆ ಅಧಿಕಾರಿಗಳಿಂದಲೂ ತಪಾಸಣೆ ನಡೆಸಲಾಗುವುದು. ಕುಡಿದು ವಾಹನ ಚಾಲನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಬೆಂಗಳೂರಿನ(Bengaluru) 10 ಆರ್‌ಟಿಒ ಕಚೇರಿ ವ್ಯಾಪ್ತಿಯಲ್ಲಿ ತಪಾಸಣೆ ನಡೆಸಲಾಗುವುದು. ಬೆಂಗಳೂರಲ್ಲಿ  ಕುಡಿದು ವಾಹನ ಓಡಿಸುವವರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಕುಡಿದು ವಾಹನ ಓಡಿಸಿ ಅಧಿಕಾರಿಗಳಿಗೆ ಸಿಕ್ಕಿಬಿದ್ರೆ ಬೀಳುತ್ತೆ ಫೈನ್. 

ಇದನ್ನೂ ವೀಕ್ಷಿಸಿ:  ಬೆಳಗಾವಿಯಲ್ಲೊಂದು ಅಮಾನವೀಯ ಘಟನೆ..ಕೈಕೊಟ್ಟ ಬೆಳೆ, ಜೀವನಕ್ಕೆ ಸಾಲದ ಮೊರೆ ಹೋದ ರೈತ ಆತ್ಮಹತ್ಯೆ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more