ಎಣ್ಣೆ ಹೊಡೆದು ಡ್ರೈವ್ ಮಾಡೋ ಮುನ್ನ ಹುಷಾರ್..! ಆರ್‌ಟಿಒದಿಂದಲೂ ಇನ್ಮುಂದೆ ಡ್ರಿಂಕ್ ಅಂಡ್ ಡ್ರೈವ್ ಆಪರೇಷನ್‌!

ಎಣ್ಣೆ ಹೊಡೆದು ಡ್ರೈವ್ ಮಾಡೋ ಮುನ್ನ ಹುಷಾರ್..! ಆರ್‌ಟಿಒದಿಂದಲೂ ಇನ್ಮುಂದೆ ಡ್ರಿಂಕ್ ಅಂಡ್ ಡ್ರೈವ್ ಆಪರೇಷನ್‌!

Published : May 21, 2024, 02:08 PM ISTUpdated : May 21, 2024, 02:09 PM IST

ಸಾರಿಗೆ ಇಲಾಖೆ ಅಧಿಕಾರಿಗಳು ಇನ್ಮೇಲೆ ಡ್ರಿಂಕ್‌ ಅಂಡ್‌ ಡ್ರೈವ್‌ ತಪಾಸಣೆ ನಡೆಸಲಿದ್ದಾರೆ. ಕುಡಿದು ವಾಹನ ಚಾಲನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದ್ದಾರೆ.

ಇನ್ಮೇಲೆ ಎಣ್ಣೆ ಹೊಡೆದು ಡ್ರೈವ್‌ ಮಾಡುವ ಮುನ್ನ ಚಾಲಕರೇ ಹುಷಾರ್‌. ಏಕೆಂದರೆ ಇನ್ಮುಂದೆ ಆರ್‌ಟಿಓದಿಂದಲೂ(RTO) ಡ್ರಿಂಕ್‌ ಅಂಡ್‌ ಡ್ರೈವ್‌(Drink and Drive) ಆಪರೇಷನ್‌ ನಡೆಸಲಾಗುವುದು. ಸಾರಿಗೆ ಇಲಾಖೆಯಿಂದಲೇ ಇನ್ಮುಂದೆ ತಪಾಸಣೆ ನಡೆಯಲಿದೆ. ಇಷ್ಟು ದಿನ ಕೇವಲ ಸಂಚಾರಿ ಪೊಲೀಸರು ಮಾತ್ರ ಚೆಕ್ ಮಾಡುತ್ತಿದ್ದರು. ಇನ್ಮೇಲೆ ಸಾರಿಗೆ ಇಲಾಖೆ ಅಧಿಕಾರಿಗಳಿಂದಲೂ ತಪಾಸಣೆ ನಡೆಸಲಾಗುವುದು. ಕುಡಿದು ವಾಹನ ಚಾಲನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಬೆಂಗಳೂರಿನ(Bengaluru) 10 ಆರ್‌ಟಿಒ ಕಚೇರಿ ವ್ಯಾಪ್ತಿಯಲ್ಲಿ ತಪಾಸಣೆ ನಡೆಸಲಾಗುವುದು. ಬೆಂಗಳೂರಲ್ಲಿ  ಕುಡಿದು ವಾಹನ ಓಡಿಸುವವರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಕುಡಿದು ವಾಹನ ಓಡಿಸಿ ಅಧಿಕಾರಿಗಳಿಗೆ ಸಿಕ್ಕಿಬಿದ್ರೆ ಬೀಳುತ್ತೆ ಫೈನ್. 

ಇದನ್ನೂ ವೀಕ್ಷಿಸಿ:  ಬೆಳಗಾವಿಯಲ್ಲೊಂದು ಅಮಾನವೀಯ ಘಟನೆ..ಕೈಕೊಟ್ಟ ಬೆಳೆ, ಜೀವನಕ್ಕೆ ಸಾಲದ ಮೊರೆ ಹೋದ ರೈತ ಆತ್ಮಹತ್ಯೆ

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more