ರಾಜ್ಯದೆಲ್ಲೆಡೆ ಮಳೆ: ಸ್ಮಾರ್ಟ್‌ ಸಿಟಿ ತುಮಕೂರಲ್ಲಿ ಕುಡಿಯುವ ನೀರಿಗೆ ಬರ..!

ರಾಜ್ಯದೆಲ್ಲೆಡೆ ಮಳೆ: ಸ್ಮಾರ್ಟ್‌ ಸಿಟಿ ತುಮಕೂರಲ್ಲಿ ಕುಡಿಯುವ ನೀರಿಗೆ ಬರ..!

Published : Jul 14, 2022, 11:07 AM ISTUpdated : Jul 14, 2022, 11:11 AM IST

ರಾಜ್ಯದ ಹಲವು ಭಾಗಗಳಲ್ಲಿ ಜಲಪ್ರಳಯ ಆಗಿದೆ. ಎಲ್ಲಿ ನೋಡಿದ್ರೂ ನೀರು. ಆದರೆ, ಸ್ಮಾರ್ಟ್‌ಸಿಟಿ ತುಮಕೂರು ನಗರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. 

ಬೆಂಗಳೂರು(ಜು.14): ರಾಜ್ಯಾದ್ಯಂತ ವರುಣ ಅಬ್ಬರಿಸುತ್ತಿದ್ದಾನೆ. ಆದರೆ, ಮತ್ತೊಂದೆಡೆ ಜೀವಜಲಕ್ಕೆ ಹಾಹಾಕಾರ ಉಂಟಾಗಿದೆ. ಹೌದು, ಒಂದೆಡೆ ಜಲಪ್ರಳಯ ಮತ್ತೊಂದೆಡೆ ಕುಡಿಯುವ ನೀರಿಗೆ ಬರ. ತುಮಕೂರು ನಗರ ಜಲಕ್ಷಾಮಕ್ಕೆ ಸಿಲುಕಿ ನರಳುತ್ತಿದೆ. ರಾಜ್ಯದ ಹಲವು ಭಾಗಗಳಲ್ಲಿ ಜಲಪ್ರಳಯ ಆಗಿದೆ. ಎಲ್ಲಿ ನೋಡಿದ್ರೂ ನೀರು. ಆದರೆ, ಸ್ಮಾರ್ಟ್‌ಸಿಟಿ ತುಮಕೂರು ನಗರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. ಜಲ ಜೀವನ್‌ ಮಿಷನ್‌ ಜಾರಿಯಾದ್ರೂ ಕೂಡ ನೀರಿನ ಕೊರತೆ ಮಾತ್ರ ನೀಗುತ್ತಿಲ್ಲ. ಸಮಸ್ಯೆ ಬಗೆ ಹರಿಸದೆ, ನೀರಿನ ಮಿತಬಳಕೆಗೆ ಪಾಲಿಕೆ ಕಟ್ಟಪ್ಪಣೆ ಹೊರಡಿಸಿದೆ.  
 

20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
Read more