ರಾಜ್ಯದೆಲ್ಲೆಡೆ ಮಳೆ: ಸ್ಮಾರ್ಟ್‌ ಸಿಟಿ ತುಮಕೂರಲ್ಲಿ ಕುಡಿಯುವ ನೀರಿಗೆ ಬರ..!

ರಾಜ್ಯದೆಲ್ಲೆಡೆ ಮಳೆ: ಸ್ಮಾರ್ಟ್‌ ಸಿಟಿ ತುಮಕೂರಲ್ಲಿ ಕುಡಿಯುವ ನೀರಿಗೆ ಬರ..!

Published : Jul 14, 2022, 11:07 AM ISTUpdated : Jul 14, 2022, 11:11 AM IST

ರಾಜ್ಯದ ಹಲವು ಭಾಗಗಳಲ್ಲಿ ಜಲಪ್ರಳಯ ಆಗಿದೆ. ಎಲ್ಲಿ ನೋಡಿದ್ರೂ ನೀರು. ಆದರೆ, ಸ್ಮಾರ್ಟ್‌ಸಿಟಿ ತುಮಕೂರು ನಗರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. 

ಬೆಂಗಳೂರು(ಜು.14): ರಾಜ್ಯಾದ್ಯಂತ ವರುಣ ಅಬ್ಬರಿಸುತ್ತಿದ್ದಾನೆ. ಆದರೆ, ಮತ್ತೊಂದೆಡೆ ಜೀವಜಲಕ್ಕೆ ಹಾಹಾಕಾರ ಉಂಟಾಗಿದೆ. ಹೌದು, ಒಂದೆಡೆ ಜಲಪ್ರಳಯ ಮತ್ತೊಂದೆಡೆ ಕುಡಿಯುವ ನೀರಿಗೆ ಬರ. ತುಮಕೂರು ನಗರ ಜಲಕ್ಷಾಮಕ್ಕೆ ಸಿಲುಕಿ ನರಳುತ್ತಿದೆ. ರಾಜ್ಯದ ಹಲವು ಭಾಗಗಳಲ್ಲಿ ಜಲಪ್ರಳಯ ಆಗಿದೆ. ಎಲ್ಲಿ ನೋಡಿದ್ರೂ ನೀರು. ಆದರೆ, ಸ್ಮಾರ್ಟ್‌ಸಿಟಿ ತುಮಕೂರು ನಗರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. ಜಲ ಜೀವನ್‌ ಮಿಷನ್‌ ಜಾರಿಯಾದ್ರೂ ಕೂಡ ನೀರಿನ ಕೊರತೆ ಮಾತ್ರ ನೀಗುತ್ತಿಲ್ಲ. ಸಮಸ್ಯೆ ಬಗೆ ಹರಿಸದೆ, ನೀರಿನ ಮಿತಬಳಕೆಗೆ ಪಾಲಿಕೆ ಕಟ್ಟಪ್ಪಣೆ ಹೊರಡಿಸಿದೆ.  
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more