ರಾಜ್ಯದೆಲ್ಲೆಡೆ ಮಳೆ: ಸ್ಮಾರ್ಟ್‌ ಸಿಟಿ ತುಮಕೂರಲ್ಲಿ ಕುಡಿಯುವ ನೀರಿಗೆ ಬರ..!

ರಾಜ್ಯದೆಲ್ಲೆಡೆ ಮಳೆ: ಸ್ಮಾರ್ಟ್‌ ಸಿಟಿ ತುಮಕೂರಲ್ಲಿ ಕುಡಿಯುವ ನೀರಿಗೆ ಬರ..!

Published : Jul 14, 2022, 11:07 AM ISTUpdated : Jul 14, 2022, 11:11 AM IST

ರಾಜ್ಯದ ಹಲವು ಭಾಗಗಳಲ್ಲಿ ಜಲಪ್ರಳಯ ಆಗಿದೆ. ಎಲ್ಲಿ ನೋಡಿದ್ರೂ ನೀರು. ಆದರೆ, ಸ್ಮಾರ್ಟ್‌ಸಿಟಿ ತುಮಕೂರು ನಗರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. 

ಬೆಂಗಳೂರು(ಜು.14): ರಾಜ್ಯಾದ್ಯಂತ ವರುಣ ಅಬ್ಬರಿಸುತ್ತಿದ್ದಾನೆ. ಆದರೆ, ಮತ್ತೊಂದೆಡೆ ಜೀವಜಲಕ್ಕೆ ಹಾಹಾಕಾರ ಉಂಟಾಗಿದೆ. ಹೌದು, ಒಂದೆಡೆ ಜಲಪ್ರಳಯ ಮತ್ತೊಂದೆಡೆ ಕುಡಿಯುವ ನೀರಿಗೆ ಬರ. ತುಮಕೂರು ನಗರ ಜಲಕ್ಷಾಮಕ್ಕೆ ಸಿಲುಕಿ ನರಳುತ್ತಿದೆ. ರಾಜ್ಯದ ಹಲವು ಭಾಗಗಳಲ್ಲಿ ಜಲಪ್ರಳಯ ಆಗಿದೆ. ಎಲ್ಲಿ ನೋಡಿದ್ರೂ ನೀರು. ಆದರೆ, ಸ್ಮಾರ್ಟ್‌ಸಿಟಿ ತುಮಕೂರು ನಗರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. ಜಲ ಜೀವನ್‌ ಮಿಷನ್‌ ಜಾರಿಯಾದ್ರೂ ಕೂಡ ನೀರಿನ ಕೊರತೆ ಮಾತ್ರ ನೀಗುತ್ತಿಲ್ಲ. ಸಮಸ್ಯೆ ಬಗೆ ಹರಿಸದೆ, ನೀರಿನ ಮಿತಬಳಕೆಗೆ ಪಾಲಿಕೆ ಕಟ್ಟಪ್ಪಣೆ ಹೊರಡಿಸಿದೆ.  
 

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
Read more