ರಾಜ್ಯದೆಲ್ಲೆಡೆ ಮಳೆ: ಸ್ಮಾರ್ಟ್‌ ಸಿಟಿ ತುಮಕೂರಲ್ಲಿ ಕುಡಿಯುವ ನೀರಿಗೆ ಬರ..!

ರಾಜ್ಯದೆಲ್ಲೆಡೆ ಮಳೆ: ಸ್ಮಾರ್ಟ್‌ ಸಿಟಿ ತುಮಕೂರಲ್ಲಿ ಕುಡಿಯುವ ನೀರಿಗೆ ಬರ..!

Published : Jul 14, 2022, 11:07 AM ISTUpdated : Jul 14, 2022, 11:11 AM IST

ರಾಜ್ಯದ ಹಲವು ಭಾಗಗಳಲ್ಲಿ ಜಲಪ್ರಳಯ ಆಗಿದೆ. ಎಲ್ಲಿ ನೋಡಿದ್ರೂ ನೀರು. ಆದರೆ, ಸ್ಮಾರ್ಟ್‌ಸಿಟಿ ತುಮಕೂರು ನಗರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. 

ಬೆಂಗಳೂರು(ಜು.14): ರಾಜ್ಯಾದ್ಯಂತ ವರುಣ ಅಬ್ಬರಿಸುತ್ತಿದ್ದಾನೆ. ಆದರೆ, ಮತ್ತೊಂದೆಡೆ ಜೀವಜಲಕ್ಕೆ ಹಾಹಾಕಾರ ಉಂಟಾಗಿದೆ. ಹೌದು, ಒಂದೆಡೆ ಜಲಪ್ರಳಯ ಮತ್ತೊಂದೆಡೆ ಕುಡಿಯುವ ನೀರಿಗೆ ಬರ. ತುಮಕೂರು ನಗರ ಜಲಕ್ಷಾಮಕ್ಕೆ ಸಿಲುಕಿ ನರಳುತ್ತಿದೆ. ರಾಜ್ಯದ ಹಲವು ಭಾಗಗಳಲ್ಲಿ ಜಲಪ್ರಳಯ ಆಗಿದೆ. ಎಲ್ಲಿ ನೋಡಿದ್ರೂ ನೀರು. ಆದರೆ, ಸ್ಮಾರ್ಟ್‌ಸಿಟಿ ತುಮಕೂರು ನಗರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. ಜಲ ಜೀವನ್‌ ಮಿಷನ್‌ ಜಾರಿಯಾದ್ರೂ ಕೂಡ ನೀರಿನ ಕೊರತೆ ಮಾತ್ರ ನೀಗುತ್ತಿಲ್ಲ. ಸಮಸ್ಯೆ ಬಗೆ ಹರಿಸದೆ, ನೀರಿನ ಮಿತಬಳಕೆಗೆ ಪಾಲಿಕೆ ಕಟ್ಟಪ್ಪಣೆ ಹೊರಡಿಸಿದೆ.  
 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more