ರಾಜ್ಯದೆಲ್ಲೆಡೆ ಮಳೆ: ಸ್ಮಾರ್ಟ್‌ ಸಿಟಿ ತುಮಕೂರಲ್ಲಿ ಕುಡಿಯುವ ನೀರಿಗೆ ಬರ..!

ರಾಜ್ಯದೆಲ್ಲೆಡೆ ಮಳೆ: ಸ್ಮಾರ್ಟ್‌ ಸಿಟಿ ತುಮಕೂರಲ್ಲಿ ಕುಡಿಯುವ ನೀರಿಗೆ ಬರ..!

Published : Jul 14, 2022, 11:07 AM ISTUpdated : Jul 14, 2022, 11:11 AM IST

ರಾಜ್ಯದ ಹಲವು ಭಾಗಗಳಲ್ಲಿ ಜಲಪ್ರಳಯ ಆಗಿದೆ. ಎಲ್ಲಿ ನೋಡಿದ್ರೂ ನೀರು. ಆದರೆ, ಸ್ಮಾರ್ಟ್‌ಸಿಟಿ ತುಮಕೂರು ನಗರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. 

ಬೆಂಗಳೂರು(ಜು.14): ರಾಜ್ಯಾದ್ಯಂತ ವರುಣ ಅಬ್ಬರಿಸುತ್ತಿದ್ದಾನೆ. ಆದರೆ, ಮತ್ತೊಂದೆಡೆ ಜೀವಜಲಕ್ಕೆ ಹಾಹಾಕಾರ ಉಂಟಾಗಿದೆ. ಹೌದು, ಒಂದೆಡೆ ಜಲಪ್ರಳಯ ಮತ್ತೊಂದೆಡೆ ಕುಡಿಯುವ ನೀರಿಗೆ ಬರ. ತುಮಕೂರು ನಗರ ಜಲಕ್ಷಾಮಕ್ಕೆ ಸಿಲುಕಿ ನರಳುತ್ತಿದೆ. ರಾಜ್ಯದ ಹಲವು ಭಾಗಗಳಲ್ಲಿ ಜಲಪ್ರಳಯ ಆಗಿದೆ. ಎಲ್ಲಿ ನೋಡಿದ್ರೂ ನೀರು. ಆದರೆ, ಸ್ಮಾರ್ಟ್‌ಸಿಟಿ ತುಮಕೂರು ನಗರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. ಜಲ ಜೀವನ್‌ ಮಿಷನ್‌ ಜಾರಿಯಾದ್ರೂ ಕೂಡ ನೀರಿನ ಕೊರತೆ ಮಾತ್ರ ನೀಗುತ್ತಿಲ್ಲ. ಸಮಸ್ಯೆ ಬಗೆ ಹರಿಸದೆ, ನೀರಿನ ಮಿತಬಳಕೆಗೆ ಪಾಲಿಕೆ ಕಟ್ಟಪ್ಪಣೆ ಹೊರಡಿಸಿದೆ.  
 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more