ಕಂಡಕ್ಟರ್‌ಗೆ ಬಸ್‌ನಲ್ಲಿ ಸಿಕ್ತು 3 ಲಕ್ಷ ಮೌಲ್ಯದ ಚಿನ್ನ! ಚಿನ್ನಾಭರಣ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್‌

ಕಂಡಕ್ಟರ್‌ಗೆ ಬಸ್‌ನಲ್ಲಿ ಸಿಕ್ತು 3 ಲಕ್ಷ ಮೌಲ್ಯದ ಚಿನ್ನ! ಚಿನ್ನಾಭರಣ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್‌

Published : Jun 03, 2024, 04:29 PM ISTUpdated : Jun 03, 2024, 04:30 PM IST

ಬಸ್‌ನಲ್ಲಿ ಮೂರು ಲಕ್ಷ ಬೆಲೆಬಾಳುವ ಒಡವೆಗಳನ್ನು ಮರೆತು ಹೋಗಿದ್ದ ಮಹಿಳೆ ಹುಡುಕಿ, ಆಕೆಗೆ ಅದನ್ನು  ಚಾಲಕ ಹಾಗೂ ನಿರ್ವಾಹಕ ಹಿಂದಿರುಗಿಸಿದ್ದಾರೆ.

ತುಮಕೂರು: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ(KSRTC Bus) ಮೂರು ಲಕ್ಷ ಬೆಲೆ ಬಾಳುವ ಚಿನ್ನಾಭರಣದ ಬ್ಯಾಗ್‌(Gold Bag) ದೊರೆತಿದ್ದು, ಅದನ್ನು ಮಹಿಳಿಗೆ ಹಿಂತಿರುಗಿಸುವ ಮೂಲಕ ಚಾಲಕ(Driver) ಹಾಗೂ ನಿರ್ವಾಹಕ(Conducter) ಮಾದರಿಯಾಗಿದ್ದಾರೆ. ಮಹಿಳೆ ಅದೋನಿಯಿಂದ ಬಳ್ಳಾರಿಗೆ ಪ್ರಯಾಣ ಮಾಡುತ್ತಿದ್ದು, ಬಸ್‌ನಲ್ಲಿ ಮೂರು ಲಕ್ಷ ಬೆಲೆಬಾಳುವ ಒಡವೆಗಳನ್ನು ಮರೆತು ಹೋಗಿದ್ದರು. ಬಳ್ಳಾರಿ ಸರ್ಕಾರಿ‌ ಬಸ್ ನಿಲ್ದಾಣದಲ್ಲಿ ಮರೆತು ಹೋಗಿದ್ದರು. ಇದನ್ನ ಗಮನಿಸಿದ ಚಾಲಕ ಸಂತೋಷ್ ಕಣವಿ ಹಾಗೂ ನಿರ್ವಾಹಕ ಕಲ್ಲಪ್ಪ ಹನುಮಂತ್ ಕವಣಿ ಒಡವೆ ವಾಪಸ್ ನೀಡಿದ್ದಾರೆ. ಹೊಸಪೇಟೆ ಬಳ್ಳಾರಿ ಹಾಗೂ ಶಿರಾ ಡಿಪೋಗಳ ಸಹಕಾರದೊಂದಿಗೆ ಮಹಿಳೆ ಪತ್ತೆ ಮಾಡಲಾಗಿದೆ. ಶಿರಾ ಘಟಕದಲ್ಲಿದ್ದ ಒಡವೆ ವಾಪಸ್ ನೀಡಲಾಗಿದೆ. ಚಾಲಕ ಹಾಗೂ ನಿರ್ವಾಹಕರ ಈ ಕೆಲಸವನ್ನು ಸಾರ್ವಜನಿಕರು ಮೆಚ್ಚಿಕೊಂಡಿದ್ದಾರೆ. 

ಇದನ್ನೂ ವೀಕ್ಷಿಸಿ:  ಎಕ್ಸಿಟ್ ಪೋಲ್‌ಗೆ ವಿರುದ್ಧವಾದ ಫಲಿತಾಂಶ ಬರಲಿದ್ದು,ರಿಸಲ್ಟ್‌ ಬರುವವರೆಗೂ ಕಾಯೋಣ: ಸೋನಿಯಾ ಗಾಂಧಿ

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more