ಕಂಡಕ್ಟರ್‌ಗೆ ಬಸ್‌ನಲ್ಲಿ ಸಿಕ್ತು 3 ಲಕ್ಷ ಮೌಲ್ಯದ ಚಿನ್ನ! ಚಿನ್ನಾಭರಣ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್‌

ಕಂಡಕ್ಟರ್‌ಗೆ ಬಸ್‌ನಲ್ಲಿ ಸಿಕ್ತು 3 ಲಕ್ಷ ಮೌಲ್ಯದ ಚಿನ್ನ! ಚಿನ್ನಾಭರಣ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್‌

Published : Jun 03, 2024, 04:29 PM ISTUpdated : Jun 03, 2024, 04:30 PM IST

ಬಸ್‌ನಲ್ಲಿ ಮೂರು ಲಕ್ಷ ಬೆಲೆಬಾಳುವ ಒಡವೆಗಳನ್ನು ಮರೆತು ಹೋಗಿದ್ದ ಮಹಿಳೆ ಹುಡುಕಿ, ಆಕೆಗೆ ಅದನ್ನು  ಚಾಲಕ ಹಾಗೂ ನಿರ್ವಾಹಕ ಹಿಂದಿರುಗಿಸಿದ್ದಾರೆ.

ತುಮಕೂರು: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ(KSRTC Bus) ಮೂರು ಲಕ್ಷ ಬೆಲೆ ಬಾಳುವ ಚಿನ್ನಾಭರಣದ ಬ್ಯಾಗ್‌(Gold Bag) ದೊರೆತಿದ್ದು, ಅದನ್ನು ಮಹಿಳಿಗೆ ಹಿಂತಿರುಗಿಸುವ ಮೂಲಕ ಚಾಲಕ(Driver) ಹಾಗೂ ನಿರ್ವಾಹಕ(Conducter) ಮಾದರಿಯಾಗಿದ್ದಾರೆ. ಮಹಿಳೆ ಅದೋನಿಯಿಂದ ಬಳ್ಳಾರಿಗೆ ಪ್ರಯಾಣ ಮಾಡುತ್ತಿದ್ದು, ಬಸ್‌ನಲ್ಲಿ ಮೂರು ಲಕ್ಷ ಬೆಲೆಬಾಳುವ ಒಡವೆಗಳನ್ನು ಮರೆತು ಹೋಗಿದ್ದರು. ಬಳ್ಳಾರಿ ಸರ್ಕಾರಿ‌ ಬಸ್ ನಿಲ್ದಾಣದಲ್ಲಿ ಮರೆತು ಹೋಗಿದ್ದರು. ಇದನ್ನ ಗಮನಿಸಿದ ಚಾಲಕ ಸಂತೋಷ್ ಕಣವಿ ಹಾಗೂ ನಿರ್ವಾಹಕ ಕಲ್ಲಪ್ಪ ಹನುಮಂತ್ ಕವಣಿ ಒಡವೆ ವಾಪಸ್ ನೀಡಿದ್ದಾರೆ. ಹೊಸಪೇಟೆ ಬಳ್ಳಾರಿ ಹಾಗೂ ಶಿರಾ ಡಿಪೋಗಳ ಸಹಕಾರದೊಂದಿಗೆ ಮಹಿಳೆ ಪತ್ತೆ ಮಾಡಲಾಗಿದೆ. ಶಿರಾ ಘಟಕದಲ್ಲಿದ್ದ ಒಡವೆ ವಾಪಸ್ ನೀಡಲಾಗಿದೆ. ಚಾಲಕ ಹಾಗೂ ನಿರ್ವಾಹಕರ ಈ ಕೆಲಸವನ್ನು ಸಾರ್ವಜನಿಕರು ಮೆಚ್ಚಿಕೊಂಡಿದ್ದಾರೆ. 

ಇದನ್ನೂ ವೀಕ್ಷಿಸಿ:  ಎಕ್ಸಿಟ್ ಪೋಲ್‌ಗೆ ವಿರುದ್ಧವಾದ ಫಲಿತಾಂಶ ಬರಲಿದ್ದು,ರಿಸಲ್ಟ್‌ ಬರುವವರೆಗೂ ಕಾಯೋಣ: ಸೋನಿಯಾ ಗಾಂಧಿ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more