ಕಂಡಕ್ಟರ್‌ಗೆ ಬಸ್‌ನಲ್ಲಿ ಸಿಕ್ತು 3 ಲಕ್ಷ ಮೌಲ್ಯದ ಚಿನ್ನ! ಚಿನ್ನಾಭರಣ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್‌

ಕಂಡಕ್ಟರ್‌ಗೆ ಬಸ್‌ನಲ್ಲಿ ಸಿಕ್ತು 3 ಲಕ್ಷ ಮೌಲ್ಯದ ಚಿನ್ನ! ಚಿನ್ನಾಭರಣ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್‌

Published : Jun 03, 2024, 04:29 PM ISTUpdated : Jun 03, 2024, 04:30 PM IST

ಬಸ್‌ನಲ್ಲಿ ಮೂರು ಲಕ್ಷ ಬೆಲೆಬಾಳುವ ಒಡವೆಗಳನ್ನು ಮರೆತು ಹೋಗಿದ್ದ ಮಹಿಳೆ ಹುಡುಕಿ, ಆಕೆಗೆ ಅದನ್ನು  ಚಾಲಕ ಹಾಗೂ ನಿರ್ವಾಹಕ ಹಿಂದಿರುಗಿಸಿದ್ದಾರೆ.

ತುಮಕೂರು: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ(KSRTC Bus) ಮೂರು ಲಕ್ಷ ಬೆಲೆ ಬಾಳುವ ಚಿನ್ನಾಭರಣದ ಬ್ಯಾಗ್‌(Gold Bag) ದೊರೆತಿದ್ದು, ಅದನ್ನು ಮಹಿಳಿಗೆ ಹಿಂತಿರುಗಿಸುವ ಮೂಲಕ ಚಾಲಕ(Driver) ಹಾಗೂ ನಿರ್ವಾಹಕ(Conducter) ಮಾದರಿಯಾಗಿದ್ದಾರೆ. ಮಹಿಳೆ ಅದೋನಿಯಿಂದ ಬಳ್ಳಾರಿಗೆ ಪ್ರಯಾಣ ಮಾಡುತ್ತಿದ್ದು, ಬಸ್‌ನಲ್ಲಿ ಮೂರು ಲಕ್ಷ ಬೆಲೆಬಾಳುವ ಒಡವೆಗಳನ್ನು ಮರೆತು ಹೋಗಿದ್ದರು. ಬಳ್ಳಾರಿ ಸರ್ಕಾರಿ‌ ಬಸ್ ನಿಲ್ದಾಣದಲ್ಲಿ ಮರೆತು ಹೋಗಿದ್ದರು. ಇದನ್ನ ಗಮನಿಸಿದ ಚಾಲಕ ಸಂತೋಷ್ ಕಣವಿ ಹಾಗೂ ನಿರ್ವಾಹಕ ಕಲ್ಲಪ್ಪ ಹನುಮಂತ್ ಕವಣಿ ಒಡವೆ ವಾಪಸ್ ನೀಡಿದ್ದಾರೆ. ಹೊಸಪೇಟೆ ಬಳ್ಳಾರಿ ಹಾಗೂ ಶಿರಾ ಡಿಪೋಗಳ ಸಹಕಾರದೊಂದಿಗೆ ಮಹಿಳೆ ಪತ್ತೆ ಮಾಡಲಾಗಿದೆ. ಶಿರಾ ಘಟಕದಲ್ಲಿದ್ದ ಒಡವೆ ವಾಪಸ್ ನೀಡಲಾಗಿದೆ. ಚಾಲಕ ಹಾಗೂ ನಿರ್ವಾಹಕರ ಈ ಕೆಲಸವನ್ನು ಸಾರ್ವಜನಿಕರು ಮೆಚ್ಚಿಕೊಂಡಿದ್ದಾರೆ. 

ಇದನ್ನೂ ವೀಕ್ಷಿಸಿ:  ಎಕ್ಸಿಟ್ ಪೋಲ್‌ಗೆ ವಿರುದ್ಧವಾದ ಫಲಿತಾಂಶ ಬರಲಿದ್ದು,ರಿಸಲ್ಟ್‌ ಬರುವವರೆಗೂ ಕಾಯೋಣ: ಸೋನಿಯಾ ಗಾಂಧಿ

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
Read more