ಕಂಡಕ್ಟರ್‌ಗೆ ಬಸ್‌ನಲ್ಲಿ ಸಿಕ್ತು 3 ಲಕ್ಷ ಮೌಲ್ಯದ ಚಿನ್ನ! ಚಿನ್ನಾಭರಣ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್‌

ಕಂಡಕ್ಟರ್‌ಗೆ ಬಸ್‌ನಲ್ಲಿ ಸಿಕ್ತು 3 ಲಕ್ಷ ಮೌಲ್ಯದ ಚಿನ್ನ! ಚಿನ್ನಾಭರಣ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್‌

Published : Jun 03, 2024, 04:29 PM ISTUpdated : Jun 03, 2024, 04:30 PM IST

ಬಸ್‌ನಲ್ಲಿ ಮೂರು ಲಕ್ಷ ಬೆಲೆಬಾಳುವ ಒಡವೆಗಳನ್ನು ಮರೆತು ಹೋಗಿದ್ದ ಮಹಿಳೆ ಹುಡುಕಿ, ಆಕೆಗೆ ಅದನ್ನು  ಚಾಲಕ ಹಾಗೂ ನಿರ್ವಾಹಕ ಹಿಂದಿರುಗಿಸಿದ್ದಾರೆ.

ತುಮಕೂರು: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ(KSRTC Bus) ಮೂರು ಲಕ್ಷ ಬೆಲೆ ಬಾಳುವ ಚಿನ್ನಾಭರಣದ ಬ್ಯಾಗ್‌(Gold Bag) ದೊರೆತಿದ್ದು, ಅದನ್ನು ಮಹಿಳಿಗೆ ಹಿಂತಿರುಗಿಸುವ ಮೂಲಕ ಚಾಲಕ(Driver) ಹಾಗೂ ನಿರ್ವಾಹಕ(Conducter) ಮಾದರಿಯಾಗಿದ್ದಾರೆ. ಮಹಿಳೆ ಅದೋನಿಯಿಂದ ಬಳ್ಳಾರಿಗೆ ಪ್ರಯಾಣ ಮಾಡುತ್ತಿದ್ದು, ಬಸ್‌ನಲ್ಲಿ ಮೂರು ಲಕ್ಷ ಬೆಲೆಬಾಳುವ ಒಡವೆಗಳನ್ನು ಮರೆತು ಹೋಗಿದ್ದರು. ಬಳ್ಳಾರಿ ಸರ್ಕಾರಿ‌ ಬಸ್ ನಿಲ್ದಾಣದಲ್ಲಿ ಮರೆತು ಹೋಗಿದ್ದರು. ಇದನ್ನ ಗಮನಿಸಿದ ಚಾಲಕ ಸಂತೋಷ್ ಕಣವಿ ಹಾಗೂ ನಿರ್ವಾಹಕ ಕಲ್ಲಪ್ಪ ಹನುಮಂತ್ ಕವಣಿ ಒಡವೆ ವಾಪಸ್ ನೀಡಿದ್ದಾರೆ. ಹೊಸಪೇಟೆ ಬಳ್ಳಾರಿ ಹಾಗೂ ಶಿರಾ ಡಿಪೋಗಳ ಸಹಕಾರದೊಂದಿಗೆ ಮಹಿಳೆ ಪತ್ತೆ ಮಾಡಲಾಗಿದೆ. ಶಿರಾ ಘಟಕದಲ್ಲಿದ್ದ ಒಡವೆ ವಾಪಸ್ ನೀಡಲಾಗಿದೆ. ಚಾಲಕ ಹಾಗೂ ನಿರ್ವಾಹಕರ ಈ ಕೆಲಸವನ್ನು ಸಾರ್ವಜನಿಕರು ಮೆಚ್ಚಿಕೊಂಡಿದ್ದಾರೆ. 

ಇದನ್ನೂ ವೀಕ್ಷಿಸಿ:  ಎಕ್ಸಿಟ್ ಪೋಲ್‌ಗೆ ವಿರುದ್ಧವಾದ ಫಲಿತಾಂಶ ಬರಲಿದ್ದು,ರಿಸಲ್ಟ್‌ ಬರುವವರೆಗೂ ಕಾಯೋಣ: ಸೋನಿಯಾ ಗಾಂಧಿ

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more