ಕಂಡಕ್ಟರ್‌ಗೆ ಬಸ್‌ನಲ್ಲಿ ಸಿಕ್ತು 3 ಲಕ್ಷ ಮೌಲ್ಯದ ಚಿನ್ನ! ಚಿನ್ನಾಭರಣ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್‌

ಕಂಡಕ್ಟರ್‌ಗೆ ಬಸ್‌ನಲ್ಲಿ ಸಿಕ್ತು 3 ಲಕ್ಷ ಮೌಲ್ಯದ ಚಿನ್ನ! ಚಿನ್ನಾಭರಣ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್‌

Published : Jun 03, 2024, 04:29 PM ISTUpdated : Jun 03, 2024, 04:30 PM IST

ಬಸ್‌ನಲ್ಲಿ ಮೂರು ಲಕ್ಷ ಬೆಲೆಬಾಳುವ ಒಡವೆಗಳನ್ನು ಮರೆತು ಹೋಗಿದ್ದ ಮಹಿಳೆ ಹುಡುಕಿ, ಆಕೆಗೆ ಅದನ್ನು  ಚಾಲಕ ಹಾಗೂ ನಿರ್ವಾಹಕ ಹಿಂದಿರುಗಿಸಿದ್ದಾರೆ.

ತುಮಕೂರು: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ(KSRTC Bus) ಮೂರು ಲಕ್ಷ ಬೆಲೆ ಬಾಳುವ ಚಿನ್ನಾಭರಣದ ಬ್ಯಾಗ್‌(Gold Bag) ದೊರೆತಿದ್ದು, ಅದನ್ನು ಮಹಿಳಿಗೆ ಹಿಂತಿರುಗಿಸುವ ಮೂಲಕ ಚಾಲಕ(Driver) ಹಾಗೂ ನಿರ್ವಾಹಕ(Conducter) ಮಾದರಿಯಾಗಿದ್ದಾರೆ. ಮಹಿಳೆ ಅದೋನಿಯಿಂದ ಬಳ್ಳಾರಿಗೆ ಪ್ರಯಾಣ ಮಾಡುತ್ತಿದ್ದು, ಬಸ್‌ನಲ್ಲಿ ಮೂರು ಲಕ್ಷ ಬೆಲೆಬಾಳುವ ಒಡವೆಗಳನ್ನು ಮರೆತು ಹೋಗಿದ್ದರು. ಬಳ್ಳಾರಿ ಸರ್ಕಾರಿ‌ ಬಸ್ ನಿಲ್ದಾಣದಲ್ಲಿ ಮರೆತು ಹೋಗಿದ್ದರು. ಇದನ್ನ ಗಮನಿಸಿದ ಚಾಲಕ ಸಂತೋಷ್ ಕಣವಿ ಹಾಗೂ ನಿರ್ವಾಹಕ ಕಲ್ಲಪ್ಪ ಹನುಮಂತ್ ಕವಣಿ ಒಡವೆ ವಾಪಸ್ ನೀಡಿದ್ದಾರೆ. ಹೊಸಪೇಟೆ ಬಳ್ಳಾರಿ ಹಾಗೂ ಶಿರಾ ಡಿಪೋಗಳ ಸಹಕಾರದೊಂದಿಗೆ ಮಹಿಳೆ ಪತ್ತೆ ಮಾಡಲಾಗಿದೆ. ಶಿರಾ ಘಟಕದಲ್ಲಿದ್ದ ಒಡವೆ ವಾಪಸ್ ನೀಡಲಾಗಿದೆ. ಚಾಲಕ ಹಾಗೂ ನಿರ್ವಾಹಕರ ಈ ಕೆಲಸವನ್ನು ಸಾರ್ವಜನಿಕರು ಮೆಚ್ಚಿಕೊಂಡಿದ್ದಾರೆ. 

ಇದನ್ನೂ ವೀಕ್ಷಿಸಿ:  ಎಕ್ಸಿಟ್ ಪೋಲ್‌ಗೆ ವಿರುದ್ಧವಾದ ಫಲಿತಾಂಶ ಬರಲಿದ್ದು,ರಿಸಲ್ಟ್‌ ಬರುವವರೆಗೂ ಕಾಯೋಣ: ಸೋನಿಯಾ ಗಾಂಧಿ

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more