ಮಳೆಯಿಲ್ಲದೇ ಕಂಗೆಟ್ಟ ಅನ್ನದಾತ: ಕೋಲಾರದಲ್ಲಿ ಆವರಿಸಿದ ಬರದ ಛಾಯೆ !

ಮಳೆಯಿಲ್ಲದೇ ಕಂಗೆಟ್ಟ ಅನ್ನದಾತ: ಕೋಲಾರದಲ್ಲಿ ಆವರಿಸಿದ ಬರದ ಛಾಯೆ !

Published : Aug 31, 2023, 10:34 AM IST

ಯಾವುದೇ ನದಿ ನಾಲೆಗಳಿಲ್ಲ, ಈ ಬಾರಿ ಸರಿಯಾದ ಮಳೆ ಕಾಣದ ಕೋಲಾರ ಜಿಲ್ಲೆಗೆ ಬರದ ಭೀತಿ ಎದುರಾಗಿದೆ. ಮುಂಗಾರು ಕೈಕೊಟ್ಟಿದ್ದು, ಸದ್ಯ ಕಳೆದ ಒಂದು ತಿಂಗಳಿಂದ ಬೀಳದ ಮಳೆಯಿಂದ ರೈತರು ಬಿತ್ತನೆ ಕಾರ್ಯದಿಂದ ದೂರ ಉಳಿದಿದ್ದಾರೆ. ಬಿತ್ತನೆ ಮಾಡಿರುವ ಬೆಳೆ ಒಣಗಲಾರಂಭಿಸಿದ್ದು, ಜಿಲ್ಲೆಯಲ್ಲಿ ಬರದ ಛಾಯೆ ಆವರಸಿದೆ.
 

ಕಳೆದೆರಡು ವರ್ಷಗಳಿಂದ ಸಮೃದ್ಧ ಬೆಳೆ ಬೆಳೆದ ಭೂಮಿ(Land) ಬಿರುಕು ಸೆಳೆದಿದೆ. ಬಿಸಿಲ ಝಳದ ಮಧ್ಯೆ ಅನ್ನದಾತ(Farmer) ಮಳೆಗಾಗಿ ಆಗಸದತ್ತ ಮುಖಮಾಡಿ ನೋಡುತ್ತಿದ್ದಾನೆ. ಇದು ಸದ್ಯಕ್ಕೆ ಕೋಲಾರದಲ್ಲಿ ಕಂಡು ಬರುತ್ತಿರೋ ಬರದ(Drought) ಛಾಯೆ. ಮಳೆಯಿಲ್ಲದೇ ಕೋಲಾರ ಜಿಲ್ಲೆಯಲ್ಲಿ ಅನ್ನದಾತ ಕಂಗಾಲಾಗಿದ್ದಾನೆ. ಜುಲೈ ಮೊದಲ ವಾರದಲ್ಲಿ ಮಳೆ ಬೀಳುತ್ತಿದ್ದಂತೆ. ರೈತರು ಖುಷಿಯಲ್ಲಿ ಕೃಷಿ ಕಾರ್ಯ ಆರಂಭಿಸಿದ್ರು. ಒಂದಷ್ಟು ಬಿತ್ತನೆ ಕಾರ್ಯವನ್ನೂ ಮುಗಿಸಿದರು. ಆದ್ರೆ ಆಮೇಲೆ ಕೈಕೊಟ್ಟ ಮಳೆರಾಯ(Rain)ತಿರುಗಿ ಮುಖಮಾಡಿಲ್ಲ. ಕಳೆದೊಂದು ತಿಂಗಳಿನಿಂದ ಮಳೆ ಕೈಕೊಟ್ಟಿದ್ದು, ಬಿತ್ತನೆ ಪ್ರಮಾಣ ಸಹ ತೀವ್ರ ಕುಸಿತ ಕಂಡಿದೆ. ಜಿಲ್ಲೆಯ ಪ್ರಮುಖವಾಗಿ ರಾಗಿ, ತೊಗರಿ, ಎಳ್ಳು, ಜೋಳ, ನೆಲಗಡಲೆಯಂತಹ ದ್ವಿದಳ ಧಾನ್ಯಗಳನ್ನ ಬೆಳೆಯಲಾಗುತ್ತೆ. ಇದುವರೆಗೂ 1 ಲಕ್ಷ 2 ಸಾವಿರ 599 ಹೆಕ್ಟೇರ್ ಪ್ರದೇಶದಲ್ಲಿ ಕೇವಲ 17 ಸಾವಿರದ 627 ಹೆಕ್ಟೇರ್‌ ಬಿತ್ತನೆ ಆಗಿದೆ.  ಮಳೆ ಬಂದ್ರೆ ಈಗಲೂ ಬಿತ್ತನೆ ಬೀಜ, ರಸಗೊಬ್ಬರ ವಿತರಣೆಗೆ ಕೃಷಿ ಇಲಾಖೆ ರೆಡಿ ಇದೆ. ಆದ್ರೆ ಮಳೆಯೇ ಬರ್ತಿಲ್ಲ.

ಇದನ್ನೂ ವೀಕ್ಷಿಸಿ:  ಪುಷ್ಪಾ 2 ಸೆಟ್‌ನಲ್ಲೇ ವಿಡಿಯೋ ಮಾಡಿದ ‘ಬನ್ನಿ’: ರಾಷ್ಟ್ರಪ್ರಶಸ್ತಿ ವಿಜೇತ ಅಲ್ಲು ಅರ್ಜುನ್ ಮನೆ ನೋಡಿದ್ರಾ ?

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more