ಮಳೆಯಿಲ್ಲದೇ ಕಂಗೆಟ್ಟ ಅನ್ನದಾತ: ಕೋಲಾರದಲ್ಲಿ ಆವರಿಸಿದ ಬರದ ಛಾಯೆ !

ಮಳೆಯಿಲ್ಲದೇ ಕಂಗೆಟ್ಟ ಅನ್ನದಾತ: ಕೋಲಾರದಲ್ಲಿ ಆವರಿಸಿದ ಬರದ ಛಾಯೆ !

Published : Aug 31, 2023, 10:34 AM IST

ಯಾವುದೇ ನದಿ ನಾಲೆಗಳಿಲ್ಲ, ಈ ಬಾರಿ ಸರಿಯಾದ ಮಳೆ ಕಾಣದ ಕೋಲಾರ ಜಿಲ್ಲೆಗೆ ಬರದ ಭೀತಿ ಎದುರಾಗಿದೆ. ಮುಂಗಾರು ಕೈಕೊಟ್ಟಿದ್ದು, ಸದ್ಯ ಕಳೆದ ಒಂದು ತಿಂಗಳಿಂದ ಬೀಳದ ಮಳೆಯಿಂದ ರೈತರು ಬಿತ್ತನೆ ಕಾರ್ಯದಿಂದ ದೂರ ಉಳಿದಿದ್ದಾರೆ. ಬಿತ್ತನೆ ಮಾಡಿರುವ ಬೆಳೆ ಒಣಗಲಾರಂಭಿಸಿದ್ದು, ಜಿಲ್ಲೆಯಲ್ಲಿ ಬರದ ಛಾಯೆ ಆವರಸಿದೆ.
 

ಕಳೆದೆರಡು ವರ್ಷಗಳಿಂದ ಸಮೃದ್ಧ ಬೆಳೆ ಬೆಳೆದ ಭೂಮಿ(Land) ಬಿರುಕು ಸೆಳೆದಿದೆ. ಬಿಸಿಲ ಝಳದ ಮಧ್ಯೆ ಅನ್ನದಾತ(Farmer) ಮಳೆಗಾಗಿ ಆಗಸದತ್ತ ಮುಖಮಾಡಿ ನೋಡುತ್ತಿದ್ದಾನೆ. ಇದು ಸದ್ಯಕ್ಕೆ ಕೋಲಾರದಲ್ಲಿ ಕಂಡು ಬರುತ್ತಿರೋ ಬರದ(Drought) ಛಾಯೆ. ಮಳೆಯಿಲ್ಲದೇ ಕೋಲಾರ ಜಿಲ್ಲೆಯಲ್ಲಿ ಅನ್ನದಾತ ಕಂಗಾಲಾಗಿದ್ದಾನೆ. ಜುಲೈ ಮೊದಲ ವಾರದಲ್ಲಿ ಮಳೆ ಬೀಳುತ್ತಿದ್ದಂತೆ. ರೈತರು ಖುಷಿಯಲ್ಲಿ ಕೃಷಿ ಕಾರ್ಯ ಆರಂಭಿಸಿದ್ರು. ಒಂದಷ್ಟು ಬಿತ್ತನೆ ಕಾರ್ಯವನ್ನೂ ಮುಗಿಸಿದರು. ಆದ್ರೆ ಆಮೇಲೆ ಕೈಕೊಟ್ಟ ಮಳೆರಾಯ(Rain)ತಿರುಗಿ ಮುಖಮಾಡಿಲ್ಲ. ಕಳೆದೊಂದು ತಿಂಗಳಿನಿಂದ ಮಳೆ ಕೈಕೊಟ್ಟಿದ್ದು, ಬಿತ್ತನೆ ಪ್ರಮಾಣ ಸಹ ತೀವ್ರ ಕುಸಿತ ಕಂಡಿದೆ. ಜಿಲ್ಲೆಯ ಪ್ರಮುಖವಾಗಿ ರಾಗಿ, ತೊಗರಿ, ಎಳ್ಳು, ಜೋಳ, ನೆಲಗಡಲೆಯಂತಹ ದ್ವಿದಳ ಧಾನ್ಯಗಳನ್ನ ಬೆಳೆಯಲಾಗುತ್ತೆ. ಇದುವರೆಗೂ 1 ಲಕ್ಷ 2 ಸಾವಿರ 599 ಹೆಕ್ಟೇರ್ ಪ್ರದೇಶದಲ್ಲಿ ಕೇವಲ 17 ಸಾವಿರದ 627 ಹೆಕ್ಟೇರ್‌ ಬಿತ್ತನೆ ಆಗಿದೆ.  ಮಳೆ ಬಂದ್ರೆ ಈಗಲೂ ಬಿತ್ತನೆ ಬೀಜ, ರಸಗೊಬ್ಬರ ವಿತರಣೆಗೆ ಕೃಷಿ ಇಲಾಖೆ ರೆಡಿ ಇದೆ. ಆದ್ರೆ ಮಳೆಯೇ ಬರ್ತಿಲ್ಲ.

ಇದನ್ನೂ ವೀಕ್ಷಿಸಿ:  ಪುಷ್ಪಾ 2 ಸೆಟ್‌ನಲ್ಲೇ ವಿಡಿಯೋ ಮಾಡಿದ ‘ಬನ್ನಿ’: ರಾಷ್ಟ್ರಪ್ರಶಸ್ತಿ ವಿಜೇತ ಅಲ್ಲು ಅರ್ಜುನ್ ಮನೆ ನೋಡಿದ್ರಾ ?

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Read more