ಕೋಲಾರದಲ್ಲಿ ಬತ್ತುತ್ತಿವೆ ಕೆರೆ, ಬಾವಿಗಳು: ಬರಪೀಡಿತ ಜಿಲ್ಲೆ ಎಂದು ಘೋಷಿಸುವಂತೆ ರೈತರ ಆಗ್ರಹ

ಕೋಲಾರದಲ್ಲಿ ಬತ್ತುತ್ತಿವೆ ಕೆರೆ, ಬಾವಿಗಳು: ಬರಪೀಡಿತ ಜಿಲ್ಲೆ ಎಂದು ಘೋಷಿಸುವಂತೆ ರೈತರ ಆಗ್ರಹ

Published : Sep 03, 2023, 11:14 AM IST

ಕಳೆದ ಬಾರಿ ಮಳೆ ಆದಂತೆ ಈ ಬಾರಿಯೂ ವರುಣ ಕೃಪೆ ತೋರಿಸ್ತಾನೆ ಅಂತಾ ರೈತರು ಕಾದಿದ್ರು. ಒಳ್ಳೆ ಬೆಳೆ ಬೆಳೆದು ಲಾಭದ ನೀರಿಕ್ಷೆಯಲ್ಲಿದ್ರು. ಆದ್ರೆ ಈ ಬಾರಿ ಅನ್ನದಾತನ ನಿರೀಕ್ಷೆ ಹುಸಿಯಾಗಿದೆ.
 

ಮಳೆಗಾಗಿ ಕಾದು ಕುಳಿತ ರೈತ..ವರುಣ ಕೃಪೆ ತೋರದೆ ಒಣಗಿ ಹೋದ ಬೆಳೆಗಳು. ಇದು ಬರದ ನಾಡು ಅನ್ನೋ ಹಣೆ ಪಟ್ಟಿಕಟ್ಟಿಕೊಂಡ ಕೋಲಾರದ ಪರಿಸ್ಥಿತಿ. ಕಳೆದ ಎರಡು ವರ್ಷದಿಂದ ಮಳೆ(Rain) ಅನ್ನದಾತರ ಸಂತೋಷ ಪಡಿಸಿತ್ತು. ಭಾರೀ ಮಳೆಯಿಂದ ಕೆರೆ ಕೋಡಿ ಒಡೆದು ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿತ್ತು. ಕೆ.ಸಿ ವ್ಯಾಲಿ ತುಂಬಿ ರೈತರು ಒಳ್ಳೆಯ ಬೆಳೆ ಕೂಡ ಬೆಳೆದಿದ್ರು. ಆದ್ರೆ ಈ ಬಾರಿ ಮಳೆ ಇಲ್ಲದೇ ಆಂತಕದಲ್ಲಿ ಕಾಲ ಕಳೆಯುವ ಪರಿಸ್ಥಿತಿ ಎದುರಾಗಿದೆ. ದಾಖಲೆ ಪ್ರಮಾಣದಲ್ಲಿ ಬಂದಿದ್ದ ವರುಣ ಈ ಬಾರಿ ಕೃಪೆಯೇ ತೋರಿಲ್ಲ. ಬೆಳೆ ನೀರಿಲ್ಲದ ಪರಿಸ್ಥಿತಿ ಒಂದೆಡೆ ಆದ್ರೆ, ಮತ್ತೊಂದೆಡೆ ಜನರು, ಜಾನುವಾರುಗಳಿಗೂ ಕುಡಿಯೋಕು ನೀರಿಲ್ಲದ ಪರಿಸ್ಥಿತಿ ಎದುರಾಗಿದೆ. ಎರಡೂ ವಷ೯ಗಳಿಂದ ತುಂಬಿದ ಅಮ್ಮೇರಬಳ್ಳಿ ಕೆರೆ ಸೇರಿ ಹಲವು ಕೆರೆಗಳು ಬತ್ತಿ ಹೋಗಿವೆ. ಕಳೆದ ಬಾರಿ ಆಗಸ್ಟ್‌ ಹೊತ್ತಿಗೆ 70 ರಷ್ಟು ಬಿತ್ತನೆ ಆಗಿತ್ತು..ಒಳ್ಳೆಯ ಮಳೆ ಆಗಿತ್ತು ಎಂದ ಕೃಷಿ ಇಲಾಖೆ ಅಧಿಕಾರಿ ಈ ಬಾರಿ 17 ರಷ್ಟು ಮಾತ್ರ ಮಳೆ ಆಗಿದ್ದು ಬರದ ಪರಿಸ್ಥಿತಿ ಇದೆ ಅಂದ್ರು.

ಇದನ್ನೂ ವೀಕ್ಷಿಸಿ:  ಮಳೆ ಇಲ್ಲದೇ ಒಣಗಿ ಹೋದ ಮಕ್ಕೆಜೋಳ ಬೆಳೆ! ಲೋನ್‌ ಕಟ್ಟುವಂತೆ ರೈತರಿಗೆ ಬ್ಯಾಂಕ್‌ ನೋಟಿಸ್

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more