ಕೋಲಾರದಲ್ಲಿ ಬತ್ತುತ್ತಿವೆ ಕೆರೆ, ಬಾವಿಗಳು: ಬರಪೀಡಿತ ಜಿಲ್ಲೆ ಎಂದು ಘೋಷಿಸುವಂತೆ ರೈತರ ಆಗ್ರಹ

ಕೋಲಾರದಲ್ಲಿ ಬತ್ತುತ್ತಿವೆ ಕೆರೆ, ಬಾವಿಗಳು: ಬರಪೀಡಿತ ಜಿಲ್ಲೆ ಎಂದು ಘೋಷಿಸುವಂತೆ ರೈತರ ಆಗ್ರಹ

Published : Sep 03, 2023, 11:14 AM IST

ಕಳೆದ ಬಾರಿ ಮಳೆ ಆದಂತೆ ಈ ಬಾರಿಯೂ ವರುಣ ಕೃಪೆ ತೋರಿಸ್ತಾನೆ ಅಂತಾ ರೈತರು ಕಾದಿದ್ರು. ಒಳ್ಳೆ ಬೆಳೆ ಬೆಳೆದು ಲಾಭದ ನೀರಿಕ್ಷೆಯಲ್ಲಿದ್ರು. ಆದ್ರೆ ಈ ಬಾರಿ ಅನ್ನದಾತನ ನಿರೀಕ್ಷೆ ಹುಸಿಯಾಗಿದೆ.
 

ಮಳೆಗಾಗಿ ಕಾದು ಕುಳಿತ ರೈತ..ವರುಣ ಕೃಪೆ ತೋರದೆ ಒಣಗಿ ಹೋದ ಬೆಳೆಗಳು. ಇದು ಬರದ ನಾಡು ಅನ್ನೋ ಹಣೆ ಪಟ್ಟಿಕಟ್ಟಿಕೊಂಡ ಕೋಲಾರದ ಪರಿಸ್ಥಿತಿ. ಕಳೆದ ಎರಡು ವರ್ಷದಿಂದ ಮಳೆ(Rain) ಅನ್ನದಾತರ ಸಂತೋಷ ಪಡಿಸಿತ್ತು. ಭಾರೀ ಮಳೆಯಿಂದ ಕೆರೆ ಕೋಡಿ ಒಡೆದು ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿತ್ತು. ಕೆ.ಸಿ ವ್ಯಾಲಿ ತುಂಬಿ ರೈತರು ಒಳ್ಳೆಯ ಬೆಳೆ ಕೂಡ ಬೆಳೆದಿದ್ರು. ಆದ್ರೆ ಈ ಬಾರಿ ಮಳೆ ಇಲ್ಲದೇ ಆಂತಕದಲ್ಲಿ ಕಾಲ ಕಳೆಯುವ ಪರಿಸ್ಥಿತಿ ಎದುರಾಗಿದೆ. ದಾಖಲೆ ಪ್ರಮಾಣದಲ್ಲಿ ಬಂದಿದ್ದ ವರುಣ ಈ ಬಾರಿ ಕೃಪೆಯೇ ತೋರಿಲ್ಲ. ಬೆಳೆ ನೀರಿಲ್ಲದ ಪರಿಸ್ಥಿತಿ ಒಂದೆಡೆ ಆದ್ರೆ, ಮತ್ತೊಂದೆಡೆ ಜನರು, ಜಾನುವಾರುಗಳಿಗೂ ಕುಡಿಯೋಕು ನೀರಿಲ್ಲದ ಪರಿಸ್ಥಿತಿ ಎದುರಾಗಿದೆ. ಎರಡೂ ವಷ೯ಗಳಿಂದ ತುಂಬಿದ ಅಮ್ಮೇರಬಳ್ಳಿ ಕೆರೆ ಸೇರಿ ಹಲವು ಕೆರೆಗಳು ಬತ್ತಿ ಹೋಗಿವೆ. ಕಳೆದ ಬಾರಿ ಆಗಸ್ಟ್‌ ಹೊತ್ತಿಗೆ 70 ರಷ್ಟು ಬಿತ್ತನೆ ಆಗಿತ್ತು..ಒಳ್ಳೆಯ ಮಳೆ ಆಗಿತ್ತು ಎಂದ ಕೃಷಿ ಇಲಾಖೆ ಅಧಿಕಾರಿ ಈ ಬಾರಿ 17 ರಷ್ಟು ಮಾತ್ರ ಮಳೆ ಆಗಿದ್ದು ಬರದ ಪರಿಸ್ಥಿತಿ ಇದೆ ಅಂದ್ರು.

ಇದನ್ನೂ ವೀಕ್ಷಿಸಿ:  ಮಳೆ ಇಲ್ಲದೇ ಒಣಗಿ ಹೋದ ಮಕ್ಕೆಜೋಳ ಬೆಳೆ! ಲೋನ್‌ ಕಟ್ಟುವಂತೆ ರೈತರಿಗೆ ಬ್ಯಾಂಕ್‌ ನೋಟಿಸ್

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more