ಕೋಲಾರದಲ್ಲಿ ಬತ್ತುತ್ತಿವೆ ಕೆರೆ, ಬಾವಿಗಳು: ಬರಪೀಡಿತ ಜಿಲ್ಲೆ ಎಂದು ಘೋಷಿಸುವಂತೆ ರೈತರ ಆಗ್ರಹ

ಕೋಲಾರದಲ್ಲಿ ಬತ್ತುತ್ತಿವೆ ಕೆರೆ, ಬಾವಿಗಳು: ಬರಪೀಡಿತ ಜಿಲ್ಲೆ ಎಂದು ಘೋಷಿಸುವಂತೆ ರೈತರ ಆಗ್ರಹ

Published : Sep 03, 2023, 11:14 AM IST

ಕಳೆದ ಬಾರಿ ಮಳೆ ಆದಂತೆ ಈ ಬಾರಿಯೂ ವರುಣ ಕೃಪೆ ತೋರಿಸ್ತಾನೆ ಅಂತಾ ರೈತರು ಕಾದಿದ್ರು. ಒಳ್ಳೆ ಬೆಳೆ ಬೆಳೆದು ಲಾಭದ ನೀರಿಕ್ಷೆಯಲ್ಲಿದ್ರು. ಆದ್ರೆ ಈ ಬಾರಿ ಅನ್ನದಾತನ ನಿರೀಕ್ಷೆ ಹುಸಿಯಾಗಿದೆ.
 

ಮಳೆಗಾಗಿ ಕಾದು ಕುಳಿತ ರೈತ..ವರುಣ ಕೃಪೆ ತೋರದೆ ಒಣಗಿ ಹೋದ ಬೆಳೆಗಳು. ಇದು ಬರದ ನಾಡು ಅನ್ನೋ ಹಣೆ ಪಟ್ಟಿಕಟ್ಟಿಕೊಂಡ ಕೋಲಾರದ ಪರಿಸ್ಥಿತಿ. ಕಳೆದ ಎರಡು ವರ್ಷದಿಂದ ಮಳೆ(Rain) ಅನ್ನದಾತರ ಸಂತೋಷ ಪಡಿಸಿತ್ತು. ಭಾರೀ ಮಳೆಯಿಂದ ಕೆರೆ ಕೋಡಿ ಒಡೆದು ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿತ್ತು. ಕೆ.ಸಿ ವ್ಯಾಲಿ ತುಂಬಿ ರೈತರು ಒಳ್ಳೆಯ ಬೆಳೆ ಕೂಡ ಬೆಳೆದಿದ್ರು. ಆದ್ರೆ ಈ ಬಾರಿ ಮಳೆ ಇಲ್ಲದೇ ಆಂತಕದಲ್ಲಿ ಕಾಲ ಕಳೆಯುವ ಪರಿಸ್ಥಿತಿ ಎದುರಾಗಿದೆ. ದಾಖಲೆ ಪ್ರಮಾಣದಲ್ಲಿ ಬಂದಿದ್ದ ವರುಣ ಈ ಬಾರಿ ಕೃಪೆಯೇ ತೋರಿಲ್ಲ. ಬೆಳೆ ನೀರಿಲ್ಲದ ಪರಿಸ್ಥಿತಿ ಒಂದೆಡೆ ಆದ್ರೆ, ಮತ್ತೊಂದೆಡೆ ಜನರು, ಜಾನುವಾರುಗಳಿಗೂ ಕುಡಿಯೋಕು ನೀರಿಲ್ಲದ ಪರಿಸ್ಥಿತಿ ಎದುರಾಗಿದೆ. ಎರಡೂ ವಷ೯ಗಳಿಂದ ತುಂಬಿದ ಅಮ್ಮೇರಬಳ್ಳಿ ಕೆರೆ ಸೇರಿ ಹಲವು ಕೆರೆಗಳು ಬತ್ತಿ ಹೋಗಿವೆ. ಕಳೆದ ಬಾರಿ ಆಗಸ್ಟ್‌ ಹೊತ್ತಿಗೆ 70 ರಷ್ಟು ಬಿತ್ತನೆ ಆಗಿತ್ತು..ಒಳ್ಳೆಯ ಮಳೆ ಆಗಿತ್ತು ಎಂದ ಕೃಷಿ ಇಲಾಖೆ ಅಧಿಕಾರಿ ಈ ಬಾರಿ 17 ರಷ್ಟು ಮಾತ್ರ ಮಳೆ ಆಗಿದ್ದು ಬರದ ಪರಿಸ್ಥಿತಿ ಇದೆ ಅಂದ್ರು.

ಇದನ್ನೂ ವೀಕ್ಷಿಸಿ:  ಮಳೆ ಇಲ್ಲದೇ ಒಣಗಿ ಹೋದ ಮಕ್ಕೆಜೋಳ ಬೆಳೆ! ಲೋನ್‌ ಕಟ್ಟುವಂತೆ ರೈತರಿಗೆ ಬ್ಯಾಂಕ್‌ ನೋಟಿಸ್

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more