ಕೋಲಾರದಲ್ಲಿ ಬತ್ತುತ್ತಿವೆ ಕೆರೆ, ಬಾವಿಗಳು: ಬರಪೀಡಿತ ಜಿಲ್ಲೆ ಎಂದು ಘೋಷಿಸುವಂತೆ ರೈತರ ಆಗ್ರಹ

ಕೋಲಾರದಲ್ಲಿ ಬತ್ತುತ್ತಿವೆ ಕೆರೆ, ಬಾವಿಗಳು: ಬರಪೀಡಿತ ಜಿಲ್ಲೆ ಎಂದು ಘೋಷಿಸುವಂತೆ ರೈತರ ಆಗ್ರಹ

Published : Sep 03, 2023, 11:14 AM IST

ಕಳೆದ ಬಾರಿ ಮಳೆ ಆದಂತೆ ಈ ಬಾರಿಯೂ ವರುಣ ಕೃಪೆ ತೋರಿಸ್ತಾನೆ ಅಂತಾ ರೈತರು ಕಾದಿದ್ರು. ಒಳ್ಳೆ ಬೆಳೆ ಬೆಳೆದು ಲಾಭದ ನೀರಿಕ್ಷೆಯಲ್ಲಿದ್ರು. ಆದ್ರೆ ಈ ಬಾರಿ ಅನ್ನದಾತನ ನಿರೀಕ್ಷೆ ಹುಸಿಯಾಗಿದೆ.
 

ಮಳೆಗಾಗಿ ಕಾದು ಕುಳಿತ ರೈತ..ವರುಣ ಕೃಪೆ ತೋರದೆ ಒಣಗಿ ಹೋದ ಬೆಳೆಗಳು. ಇದು ಬರದ ನಾಡು ಅನ್ನೋ ಹಣೆ ಪಟ್ಟಿಕಟ್ಟಿಕೊಂಡ ಕೋಲಾರದ ಪರಿಸ್ಥಿತಿ. ಕಳೆದ ಎರಡು ವರ್ಷದಿಂದ ಮಳೆ(Rain) ಅನ್ನದಾತರ ಸಂತೋಷ ಪಡಿಸಿತ್ತು. ಭಾರೀ ಮಳೆಯಿಂದ ಕೆರೆ ಕೋಡಿ ಒಡೆದು ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿತ್ತು. ಕೆ.ಸಿ ವ್ಯಾಲಿ ತುಂಬಿ ರೈತರು ಒಳ್ಳೆಯ ಬೆಳೆ ಕೂಡ ಬೆಳೆದಿದ್ರು. ಆದ್ರೆ ಈ ಬಾರಿ ಮಳೆ ಇಲ್ಲದೇ ಆಂತಕದಲ್ಲಿ ಕಾಲ ಕಳೆಯುವ ಪರಿಸ್ಥಿತಿ ಎದುರಾಗಿದೆ. ದಾಖಲೆ ಪ್ರಮಾಣದಲ್ಲಿ ಬಂದಿದ್ದ ವರುಣ ಈ ಬಾರಿ ಕೃಪೆಯೇ ತೋರಿಲ್ಲ. ಬೆಳೆ ನೀರಿಲ್ಲದ ಪರಿಸ್ಥಿತಿ ಒಂದೆಡೆ ಆದ್ರೆ, ಮತ್ತೊಂದೆಡೆ ಜನರು, ಜಾನುವಾರುಗಳಿಗೂ ಕುಡಿಯೋಕು ನೀರಿಲ್ಲದ ಪರಿಸ್ಥಿತಿ ಎದುರಾಗಿದೆ. ಎರಡೂ ವಷ೯ಗಳಿಂದ ತುಂಬಿದ ಅಮ್ಮೇರಬಳ್ಳಿ ಕೆರೆ ಸೇರಿ ಹಲವು ಕೆರೆಗಳು ಬತ್ತಿ ಹೋಗಿವೆ. ಕಳೆದ ಬಾರಿ ಆಗಸ್ಟ್‌ ಹೊತ್ತಿಗೆ 70 ರಷ್ಟು ಬಿತ್ತನೆ ಆಗಿತ್ತು..ಒಳ್ಳೆಯ ಮಳೆ ಆಗಿತ್ತು ಎಂದ ಕೃಷಿ ಇಲಾಖೆ ಅಧಿಕಾರಿ ಈ ಬಾರಿ 17 ರಷ್ಟು ಮಾತ್ರ ಮಳೆ ಆಗಿದ್ದು ಬರದ ಪರಿಸ್ಥಿತಿ ಇದೆ ಅಂದ್ರು.

ಇದನ್ನೂ ವೀಕ್ಷಿಸಿ:  ಮಳೆ ಇಲ್ಲದೇ ಒಣಗಿ ಹೋದ ಮಕ್ಕೆಜೋಳ ಬೆಳೆ! ಲೋನ್‌ ಕಟ್ಟುವಂತೆ ರೈತರಿಗೆ ಬ್ಯಾಂಕ್‌ ನೋಟಿಸ್

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more