ಕೋಲಾರದಲ್ಲಿ ಬತ್ತುತ್ತಿವೆ ಕೆರೆ, ಬಾವಿಗಳು: ಬರಪೀಡಿತ ಜಿಲ್ಲೆ ಎಂದು ಘೋಷಿಸುವಂತೆ ರೈತರ ಆಗ್ರಹ

ಕೋಲಾರದಲ್ಲಿ ಬತ್ತುತ್ತಿವೆ ಕೆರೆ, ಬಾವಿಗಳು: ಬರಪೀಡಿತ ಜಿಲ್ಲೆ ಎಂದು ಘೋಷಿಸುವಂತೆ ರೈತರ ಆಗ್ರಹ

Published : Sep 03, 2023, 11:14 AM IST

ಕಳೆದ ಬಾರಿ ಮಳೆ ಆದಂತೆ ಈ ಬಾರಿಯೂ ವರುಣ ಕೃಪೆ ತೋರಿಸ್ತಾನೆ ಅಂತಾ ರೈತರು ಕಾದಿದ್ರು. ಒಳ್ಳೆ ಬೆಳೆ ಬೆಳೆದು ಲಾಭದ ನೀರಿಕ್ಷೆಯಲ್ಲಿದ್ರು. ಆದ್ರೆ ಈ ಬಾರಿ ಅನ್ನದಾತನ ನಿರೀಕ್ಷೆ ಹುಸಿಯಾಗಿದೆ.
 

ಮಳೆಗಾಗಿ ಕಾದು ಕುಳಿತ ರೈತ..ವರುಣ ಕೃಪೆ ತೋರದೆ ಒಣಗಿ ಹೋದ ಬೆಳೆಗಳು. ಇದು ಬರದ ನಾಡು ಅನ್ನೋ ಹಣೆ ಪಟ್ಟಿಕಟ್ಟಿಕೊಂಡ ಕೋಲಾರದ ಪರಿಸ್ಥಿತಿ. ಕಳೆದ ಎರಡು ವರ್ಷದಿಂದ ಮಳೆ(Rain) ಅನ್ನದಾತರ ಸಂತೋಷ ಪಡಿಸಿತ್ತು. ಭಾರೀ ಮಳೆಯಿಂದ ಕೆರೆ ಕೋಡಿ ಒಡೆದು ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿತ್ತು. ಕೆ.ಸಿ ವ್ಯಾಲಿ ತುಂಬಿ ರೈತರು ಒಳ್ಳೆಯ ಬೆಳೆ ಕೂಡ ಬೆಳೆದಿದ್ರು. ಆದ್ರೆ ಈ ಬಾರಿ ಮಳೆ ಇಲ್ಲದೇ ಆಂತಕದಲ್ಲಿ ಕಾಲ ಕಳೆಯುವ ಪರಿಸ್ಥಿತಿ ಎದುರಾಗಿದೆ. ದಾಖಲೆ ಪ್ರಮಾಣದಲ್ಲಿ ಬಂದಿದ್ದ ವರುಣ ಈ ಬಾರಿ ಕೃಪೆಯೇ ತೋರಿಲ್ಲ. ಬೆಳೆ ನೀರಿಲ್ಲದ ಪರಿಸ್ಥಿತಿ ಒಂದೆಡೆ ಆದ್ರೆ, ಮತ್ತೊಂದೆಡೆ ಜನರು, ಜಾನುವಾರುಗಳಿಗೂ ಕುಡಿಯೋಕು ನೀರಿಲ್ಲದ ಪರಿಸ್ಥಿತಿ ಎದುರಾಗಿದೆ. ಎರಡೂ ವಷ೯ಗಳಿಂದ ತುಂಬಿದ ಅಮ್ಮೇರಬಳ್ಳಿ ಕೆರೆ ಸೇರಿ ಹಲವು ಕೆರೆಗಳು ಬತ್ತಿ ಹೋಗಿವೆ. ಕಳೆದ ಬಾರಿ ಆಗಸ್ಟ್‌ ಹೊತ್ತಿಗೆ 70 ರಷ್ಟು ಬಿತ್ತನೆ ಆಗಿತ್ತು..ಒಳ್ಳೆಯ ಮಳೆ ಆಗಿತ್ತು ಎಂದ ಕೃಷಿ ಇಲಾಖೆ ಅಧಿಕಾರಿ ಈ ಬಾರಿ 17 ರಷ್ಟು ಮಾತ್ರ ಮಳೆ ಆಗಿದ್ದು ಬರದ ಪರಿಸ್ಥಿತಿ ಇದೆ ಅಂದ್ರು.

ಇದನ್ನೂ ವೀಕ್ಷಿಸಿ:  ಮಳೆ ಇಲ್ಲದೇ ಒಣಗಿ ಹೋದ ಮಕ್ಕೆಜೋಳ ಬೆಳೆ! ಲೋನ್‌ ಕಟ್ಟುವಂತೆ ರೈತರಿಗೆ ಬ್ಯಾಂಕ್‌ ನೋಟಿಸ್

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more